10:37 AM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

Chikkamagaluru |ಮೂಡಿಗೆರೆ: ಮನೆ ಬಾಗಿಲಿಗೆ ಆಗಮಿಸಿದ ಒಂಟಿ ಸಲಗ; ಗ್ರಾಮಸ್ಥರಲ್ಲಿ ಆತಂಕ

17/04/2025, 15:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಲ್ಲಿ ಮನೆ ಬಾಗಿಲಿಗೆ ಒಂಟಿ ಸಲಗ ಆಗಮಿಸಿದೆ.
ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದಲ್ಲಿ ಈ ಗ್ರಾಮ ಘಟನೆ ನಡೆದಿದೆ.
ಕಾಫಿನಾಡಲ್ಲಿ ಮಿತಿ ಮೀರಿದ ಕಾಡಾನೆ ಹಾವಳಿ ಉಂಟಾಗಿದ್ದು, ಯಶವಂತ್ ಎಂಬುವರ ಮನೆ ಬಾಗಿಲಿಗೆ ಒಂಟಿ ಸಲಗ ಆಗಮಿಸಿದೆ.
ಆನೆ ಬಂದ ದೃಶ್ಯವನ್ನು ಮೊಬೈಲ್ ನಲ್ಲಿ ಮನೆ ಮಾಲೀಕ ಸೆರೆ ಹಿಡಿದಿದ್ದಾರೆ.

ಆನೆ ಗ್ರಾಮಕ್ಕೆ ಬಂದ ಹಿನ್ನೆಲೆ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದ್ದು, ಮನೆಯಿಂದ ಹೊರಬರಲು ಜನರ ಹಿಂದೇಟು ಹಾಕುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು