5:37 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Mangaluru | ಬೋಳಾರ: ಮದುವೆಯ ಮುನ್ನ ದಿನ ವಧು ಪರಾರಿ; ಮೆಹಂದಿ ಹಾಕಿಸಿಕೊಳ್ಳುವುದಾಗಿ ತೆರಳಿದಾಕೆ ನಾಪತ್ತೆ

18/04/2025, 00:39

ಮಂಗಳೂರು(reporterkarnataka.com): ಮದುವೆ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ವಿವಾಹದ ಮುನ್ನಾ ದಿನ ನಾಪತ್ತೆಯಾದ ಘಟನೆ ನಗರದ ಬೋಳಾರದಲ್ಲಿ ನಡೆದಿದೆ.
ಬೋಳಾರದ ನಿವಾಸಿಯಾದ ಪಲ್ಲವಿ (22) ಎಂಬಾಕೆ ನಾಪತ್ತೆಯಾದ ಯುವತಿ. ಈಕೆಯ ಒಪ್ಪಿಗೆಯಂತೆ ಎ. 16ರಂದು ವಿವಾಹ ನಿಗದಿಯಾಗಿತ್ತು. ಎ. 15ರಂದು ಮಧ್ಯಾಹ್ನ ಆಕೆ ಮೆಹಂದಿ ಹಾಕಿಕೊಳ್ಳಲು ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ತಾಯಿಯಲ್ಲಿ ತಿಳಿಸಿ ಬೋಳಾರದ ಮನೆಯಿಂದ ಒಬ್ಬಳೇ ಹೋದ್ದಳು. ಆದರೆ ಆಕೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಈ ಕುರಿತು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರಿಗೆ ದೂರು ನೀಡಲಾಗಿದೆ. 5 ಅಡಿ ಎತ್ತರ, ಬಿಳಿ ಮೈಬಣ್ಣ ಸಾಧಾರಣ ಶರೀರ, ಕಪ್ಪು ಉದ್ದ ಕೂದಲು ಹೊಂದಿದ್ದು ಕನ್ನಡ, ತುಳು, ಇಂಗ್ಲಿಷ್ ಮತ್ತು ಹಿಂದಿ ಮಾತನಾಡುತ್ತಾಳೆ. ಬ್ಲೂ ಜೀನ್ಸ್ ಪ್ಯಾಂಟ್ ಮತ್ತು ಬ್ಲ್ಯಾಕ್ ಟೀ ಶರ್ಟ್ ಧರಿಸಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು