11:10 AM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

Mangaluru | ಬೋಳಾರ: ಮದುವೆಯ ಮುನ್ನ ದಿನ ವಧು ಪರಾರಿ; ಮೆಹಂದಿ ಹಾಕಿಸಿಕೊಳ್ಳುವುದಾಗಿ ತೆರಳಿದಾಕೆ ನಾಪತ್ತೆ

18/04/2025, 00:39

ಮಂಗಳೂರು(reporterkarnataka.com): ಮದುವೆ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ವಿವಾಹದ ಮುನ್ನಾ ದಿನ ನಾಪತ್ತೆಯಾದ ಘಟನೆ ನಗರದ ಬೋಳಾರದಲ್ಲಿ ನಡೆದಿದೆ.
ಬೋಳಾರದ ನಿವಾಸಿಯಾದ ಪಲ್ಲವಿ (22) ಎಂಬಾಕೆ ನಾಪತ್ತೆಯಾದ ಯುವತಿ. ಈಕೆಯ ಒಪ್ಪಿಗೆಯಂತೆ ಎ. 16ರಂದು ವಿವಾಹ ನಿಗದಿಯಾಗಿತ್ತು. ಎ. 15ರಂದು ಮಧ್ಯಾಹ್ನ ಆಕೆ ಮೆಹಂದಿ ಹಾಕಿಕೊಳ್ಳಲು ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ತಾಯಿಯಲ್ಲಿ ತಿಳಿಸಿ ಬೋಳಾರದ ಮನೆಯಿಂದ ಒಬ್ಬಳೇ ಹೋದ್ದಳು. ಆದರೆ ಆಕೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಈ ಕುರಿತು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರಿಗೆ ದೂರು ನೀಡಲಾಗಿದೆ. 5 ಅಡಿ ಎತ್ತರ, ಬಿಳಿ ಮೈಬಣ್ಣ ಸಾಧಾರಣ ಶರೀರ, ಕಪ್ಪು ಉದ್ದ ಕೂದಲು ಹೊಂದಿದ್ದು ಕನ್ನಡ, ತುಳು, ಇಂಗ್ಲಿಷ್ ಮತ್ತು ಹಿಂದಿ ಮಾತನಾಡುತ್ತಾಳೆ. ಬ್ಲೂ ಜೀನ್ಸ್ ಪ್ಯಾಂಟ್ ಮತ್ತು ಬ್ಲ್ಯಾಕ್ ಟೀ ಶರ್ಟ್ ಧರಿಸಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು