10:37 AM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

Chikkamagaluru | ಚಾರ್ಮಾಡಿ ಘಾಟಿಯಲ್ಲಿ ಹೆಚ್ಚುತ್ತಿರುವ ಒಂಟಿ ಸಲಗದ ಕಾಟ: ಕಾರು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

18/04/2025, 10:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗದ ಕಾಟ ಮಿತಿ ಮೀರಿದ್ದು, ಕಾರು ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.


ಚಾರ್ಮಾಡಿ ಘಾಟಿಯಲ್ಲಿ ಆನೆ ಕಂಡರೂ ಕಾರು ಚಾಲಕ ಆನೆಯ ಪಕ್ಕದಲ್ಲೇ ಡ್ರೈವ್ ಮಾಡಿಕೊಂಡು ಹೋಗಿದ್ದಾರೆ. ಅದೃಷ್ಟವತಾಶ್, ಆನೆ ಒಂದು ಹೆಜ್ಜೆ ಹಿಂದೆ ಸರಿದಿದೆ. ಎಲ್ಲದರೂ ಒಂಟಿ ಸಲಗ ಸೊಂಡಿಲಿನಲ್ಲಿ ಒಂದು ಏಟು ಕೊಡುತ್ತಿದ್ದರೂ ಕಾರು ನಿಂತು ಹೋಗುತ್ತಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಕಳೆದ ರಾತ್ರಿ ಸರ್ಕಾರಿ ಬಸ್ಸಿಗೆ ಒಂಟಿ ಸಲಗ ಅಡ್ಡ ನಿಂತಿತ್ತು. ನಿನ್ನೆ ಸಂಜೆ ಕೂಡ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಸುಮಾರು ಅರ್ಧ ಗಂಟೆಗಳ ಕಾಲ ಒಂಟಿ ಸಲಗ ನಿಂತಲ್ಲೇ ನಿಂತಿತ್ತು. ಘಾಟಿಯಲ್ಲಿ ಕಿ.ಮೀ. ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.ಚಾರ್ಮಾಡಿ ಘಾಟ್ ಒಂದೆಡೆ ಗುಡ್ಡ, ಮತ್ತೊಂದೆಡೆ ಪ್ರಪಾತ ಆನೆ ದಾಳಿಗೆ ಮುಂದಾದ್ರೆ ತಪ್ಪಿಸಿಕೊಳ್ಳೋದು ಬಹಳ ಕಷ್ಟ.

ಇತ್ತೀಚಿನ ಸುದ್ದಿ

ಜಾಹೀರಾತು