11:48 AM Friday3 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

Puttur | ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಪಾಕ ಶಾಲೆ ಉದ್ಘಾಟನೆ: ಗ್ರಾಹಕರಿಗೆ ಭೋಜನ ಹಾಗೂ ಉಪಹಾರ

18/04/2025, 21:13

ಪುತ್ತೂರು(reporterkarnataka.com): ಸದಾ ಹೊಸತನ ಮತ್ತು ವಿಶೇಷತೆಗಳಿಗೆ ಹೆಸರಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಗ್ರಾಹಕರಿಗೆ ಮತ್ತು ಸಿಬಂದಿಗಳಿಗೆ ಮನೆ ಪದ್ಧತಿಯ ಅಪರಾಹ್ನ ಭೋಜನ ಹಾಗೂ ಸಂಜೆ ಉಪಹಾರ ನೀಡುವ ನೂತನ ಪಾಕಶಾಲೆ ಹಾಗೂ ಭೋಜನ ಶಾಲೆ ಆರಂಭಿಸಿದೆ.

ಮನೆ ಮನ ಗೆದ್ದಿರುವ ಯುವ ಉದ್ಯಮಿ ಹಾಗೂ ಭಟ್ ಅಂಡ್ ಭಟ್ ಖ್ಯಾತಿಯ ಸುದರ್ಶನ್ ಭಟ್ ಅವರು ಈ ಶಾಲೆಯನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಶ್ರೀ ಕೃಷ್ಣ ನಾರಾಯಣ ಮುಳಿಯ ಮಾತನಾಡುತ್ತಾ ” ಗ್ರಾಹಕ ಸಂತೃಪ್ತಿಯ ಅದ್ಯತೆಯಲ್ಲಿ ಸಿಬಂದಿಗಳಿಗೂ ಒಳಗೊಂಡಂತೆ ಅಪರಾಹ್ನ ಊಟ ಹಾಗೂ ಸಂಜೆಯ ಉಪಹಾರ ವ್ಯವಸ್ಥೆಯ ಬಗ್ಗೆ ” ವಿವರಿಸಿದರು. ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ಪ್ರದೀಪ್ ಕುಮಾರ್ ಬಡೆಕ್ಕಿಲ ಮಾತನಾಡುತ್ತ ಚಿನ್ನದ ಮಳಿಗೆಯಲ್ಲಿ ಚಿನ್ನದಂತ ಪ್ರೀತಿ, ಕುಟುಂಬ ರೀತಿಯ ಊಟ ಉಪಚಾರ ಇದಾಗಿದೆ ಎಂದು ಈ ವ್ಯವಸ್ಥೆಯನ್ನು ಶ್ಲಾಘಿಸಿದರು.
ಆಡಳಿತ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಮಾತನಾಡಿ “ನಮ್ಮಲ್ಲಿ ರಾಸಾಯನಿಕ ಮುಕ್ತ ಪದಾರ್ಥಗಳಿಂದಲೇ ಊಟ ಉಪಹಾರ ತಯಾರಿಸಿ ಮನೆ ಪದ್ದತಿಯಲ್ಲಿ ಸಿಬಂದಿಗಳಿಗೆ ಮತ್ತು ಗ್ರಾಹಕರಿಗೆ ಉಣ ಬಡಿಸುವ ವ್ಯವಸ್ಥೆ, ಗ್ರಾಹಕರಿಗೆ ಸಂತೋಷ ಮತ್ತು Existence ಹೊಸ ಹೆಜ್ಜೆ ” ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು