10:43 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಬಪ್ಪನಾಡು ರಥೋತ್ಸವದ ಸಂದರ್ಭ ಕುಸಿದು ಬಿದ್ದ ರಥದ ಮೇಲ್ಭಾಗ

19/04/2025, 10:04

ಮುಲ್ಕಿ(reporterkarnataka.com) : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ತಡರಾತ್ರಿ ನಡೆದ ರಥೋತ್ಸವದ ಸಂದರ್ಭದಲ್ಲಿ ರಥದ ಮೇಲ್ಭಾಗ ಕುಸಿದ್ದು ಬಿದ್ದ ಘಟನೆ ನಡೆದಿದೆ.

ರಾತ್ರಿ 1.30ರ ವೇಳೆಗೆ ರಥ ಎಳೆಯುತ್ತಿದ್ದ ಸಂದರ್ಭದಲ್ಲಿ ರಥದ ಮೇಲ್ಭಾಗ ರಥದ ಎಡಭಾಗಕ್ಕೆ ಕುಸಿದು ಬಿದ್ದಿದ್ದು, ಸುತ್ತಲಿದ್ದವರಿಗಾಗಲಿ ರಥದ ಒಳಗಿದ್ದ ಅರ್ಚಕರಿಗಾಗಲಿ ಯಾವುದೇ ಗಂಭೀರ ಗಾಯಗಳು ಉಂಟಾಗಿಲ್ಲ. ಬಳಿಕ ದೇವಾಲಯದ ಚಂದ್ರಮಂಡಲ ರಥದಲ್ಲಿ ದೇವರ ಉತ್ಸವ ನಡೆಯಿತು.

ಈ ಘಟನೆ ಭಕ್ತ ಜನ ಸಮೂಹದಲ್ಲಿ ಆತಂಕವನ್ನು ಉಂಟು ಮಾಡಿದ್ದು, ಯಾಕಾಗಿ ರಥದ ಮೇಲ್ಭಾಗ ಉರುಳಿತು ಎನ್ನುವ ಪ್ರಶ್ನೆ ಮೂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು