1:24 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬಪ್ಪನಾಡು ರಥೋತ್ಸವದ ಸಂದರ್ಭ ಕುಸಿದು ಬಿದ್ದ ರಥದ ಮೇಲ್ಭಾಗ

19/04/2025, 10:04

ಮುಲ್ಕಿ(reporterkarnataka.com) : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ತಡರಾತ್ರಿ ನಡೆದ ರಥೋತ್ಸವದ ಸಂದರ್ಭದಲ್ಲಿ ರಥದ ಮೇಲ್ಭಾಗ ಕುಸಿದ್ದು ಬಿದ್ದ ಘಟನೆ ನಡೆದಿದೆ.

ರಾತ್ರಿ 1.30ರ ವೇಳೆಗೆ ರಥ ಎಳೆಯುತ್ತಿದ್ದ ಸಂದರ್ಭದಲ್ಲಿ ರಥದ ಮೇಲ್ಭಾಗ ರಥದ ಎಡಭಾಗಕ್ಕೆ ಕುಸಿದು ಬಿದ್ದಿದ್ದು, ಸುತ್ತಲಿದ್ದವರಿಗಾಗಲಿ ರಥದ ಒಳಗಿದ್ದ ಅರ್ಚಕರಿಗಾಗಲಿ ಯಾವುದೇ ಗಂಭೀರ ಗಾಯಗಳು ಉಂಟಾಗಿಲ್ಲ. ಬಳಿಕ ದೇವಾಲಯದ ಚಂದ್ರಮಂಡಲ ರಥದಲ್ಲಿ ದೇವರ ಉತ್ಸವ ನಡೆಯಿತು.

ಈ ಘಟನೆ ಭಕ್ತ ಜನ ಸಮೂಹದಲ್ಲಿ ಆತಂಕವನ್ನು ಉಂಟು ಮಾಡಿದ್ದು, ಯಾಕಾಗಿ ರಥದ ಮೇಲ್ಭಾಗ ಉರುಳಿತು ಎನ್ನುವ ಪ್ರಶ್ನೆ ಮೂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು