7:33 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಬಪ್ಪನಾಡು ರಥೋತ್ಸವದ ಸಂದರ್ಭ ಕುಸಿದು ಬಿದ್ದ ರಥದ ಮೇಲ್ಭಾಗ

19/04/2025, 10:04

ಮುಲ್ಕಿ(reporterkarnataka.com) : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ತಡರಾತ್ರಿ ನಡೆದ ರಥೋತ್ಸವದ ಸಂದರ್ಭದಲ್ಲಿ ರಥದ ಮೇಲ್ಭಾಗ ಕುಸಿದ್ದು ಬಿದ್ದ ಘಟನೆ ನಡೆದಿದೆ.

ರಾತ್ರಿ 1.30ರ ವೇಳೆಗೆ ರಥ ಎಳೆಯುತ್ತಿದ್ದ ಸಂದರ್ಭದಲ್ಲಿ ರಥದ ಮೇಲ್ಭಾಗ ರಥದ ಎಡಭಾಗಕ್ಕೆ ಕುಸಿದು ಬಿದ್ದಿದ್ದು, ಸುತ್ತಲಿದ್ದವರಿಗಾಗಲಿ ರಥದ ಒಳಗಿದ್ದ ಅರ್ಚಕರಿಗಾಗಲಿ ಯಾವುದೇ ಗಂಭೀರ ಗಾಯಗಳು ಉಂಟಾಗಿಲ್ಲ. ಬಳಿಕ ದೇವಾಲಯದ ಚಂದ್ರಮಂಡಲ ರಥದಲ್ಲಿ ದೇವರ ಉತ್ಸವ ನಡೆಯಿತು.

ಈ ಘಟನೆ ಭಕ್ತ ಜನ ಸಮೂಹದಲ್ಲಿ ಆತಂಕವನ್ನು ಉಂಟು ಮಾಡಿದ್ದು, ಯಾಕಾಗಿ ರಥದ ಮೇಲ್ಭಾಗ ಉರುಳಿತು ಎನ್ನುವ ಪ್ರಶ್ನೆ ಮೂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು