3:09 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

Chikkamagaluru | ತರೀಕೆರೆಯ ಅಮೃತಾಪುರದಲ್ಲಿ ಚೀಟಿ ಹಣದ ವಿಚಾರವಾಗಿ ಗಲಾಟೆ: ಯುವಕನ ಬರ್ಬರ ಕೊಲೆ

21/04/2025, 16:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.

ಚೀಟಿ ಹಣದ ವಿಚಾರವಾಗಿ ಯುವಕನೊಬ್ಬನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ.
ಸಂಜು ನಾಯ್ಕ (26) ಮೃತ ದುರ್ದೈವಿ. ರುದ್ರೇಶ್ ನಾಯ್ಕ (26) ಕೊಲೆ ಆರೋಪಿಯಾಗಿದ್ದಾನೆ. ಕೊಲೆ‌ ತಪ್ಪಿಸಲು ಬಂದ ಅವಿನಾಶ್ ಗೆ ಹಲ್ಲಿನಿಂದ ಗಂಭೀರ ಗಾಯವಾಗುವಂತೆ ಕಚ್ಚಿ ರುದ್ರೇಶ್ ಗಾಯಗೊಳಿಸಿದ್ದಾನೆ.
ಅಮೃತಾಪುರ ಸೇವಾಲಾಲ್ ಸಂಘದಲ್ಲಿನ ಚೀಟಿ ವ್ಯವಹಾರ ನಡೆಸಲಾಗುತ್ತಿತ್ತು.
ಚೀಟಿ ಸರಿಯಾಗಿ ಕಟ್ಟದೇ ಸಂಜು ನಾಯ್ಕ ಗಲಾಟೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ಗ್ರಾಮಸ್ಥರು ಸಂಜು ನಾಯ್ಕ ನನ್ನು ನೀನು ಚೀಟಿಗೆ ಬೇಡ ವಾಪಸ್ ಕಳಿಸಿದ್ದರು. ಮನೆಗೆ ಬಂದ ಮೇಲೆ ಚೀಟಿ ಸದಸ್ಯರ ಜೊತೆ ಫೋನಿನಲ್ಲಿ ಜಗಳವಾಡಿದ್ದ. ನಂತರ ನೇರವಾಗಿ ಹೋಗಿ ಮತ್ತೆ ಜಗಳ ಮಾಡುವಾಗ ದೊಣ್ಣೆಯಲ್ಲಿ ಹೊಡೆದ ಚೀಟಿ ಸದಸ್ಯ ರುದ್ರೇಶ್ ಕೊಲೆ ಮಾಡಿದ್ದಾನೆ.
ತೀವ್ರ ರಕ್ತಸ್ರಾವದಿಂದ ಸಂಜು ನಾಯ್ಕ ಸ್ಥಳದಲ್ಲೇ ಸಾವು
ಕೊಲೆ ಆರೋಪಿ ರುದ್ರೇಶ್ ನಾಯ್ಕ ಪೊಲೀಸರ ವಶಕ್ಕೆಪಡೆದಿದ್ದಾರೆ.
ತರೀಕೆರೆ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು