8:21 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

Chikkamagaluru | ತರೀಕೆರೆಯ ಅಮೃತಾಪುರದಲ್ಲಿ ಚೀಟಿ ಹಣದ ವಿಚಾರವಾಗಿ ಗಲಾಟೆ: ಯುವಕನ ಬರ್ಬರ ಕೊಲೆ

21/04/2025, 16:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.

ಚೀಟಿ ಹಣದ ವಿಚಾರವಾಗಿ ಯುವಕನೊಬ್ಬನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ.
ಸಂಜು ನಾಯ್ಕ (26) ಮೃತ ದುರ್ದೈವಿ. ರುದ್ರೇಶ್ ನಾಯ್ಕ (26) ಕೊಲೆ ಆರೋಪಿಯಾಗಿದ್ದಾನೆ. ಕೊಲೆ‌ ತಪ್ಪಿಸಲು ಬಂದ ಅವಿನಾಶ್ ಗೆ ಹಲ್ಲಿನಿಂದ ಗಂಭೀರ ಗಾಯವಾಗುವಂತೆ ಕಚ್ಚಿ ರುದ್ರೇಶ್ ಗಾಯಗೊಳಿಸಿದ್ದಾನೆ.
ಅಮೃತಾಪುರ ಸೇವಾಲಾಲ್ ಸಂಘದಲ್ಲಿನ ಚೀಟಿ ವ್ಯವಹಾರ ನಡೆಸಲಾಗುತ್ತಿತ್ತು.
ಚೀಟಿ ಸರಿಯಾಗಿ ಕಟ್ಟದೇ ಸಂಜು ನಾಯ್ಕ ಗಲಾಟೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ಗ್ರಾಮಸ್ಥರು ಸಂಜು ನಾಯ್ಕ ನನ್ನು ನೀನು ಚೀಟಿಗೆ ಬೇಡ ವಾಪಸ್ ಕಳಿಸಿದ್ದರು. ಮನೆಗೆ ಬಂದ ಮೇಲೆ ಚೀಟಿ ಸದಸ್ಯರ ಜೊತೆ ಫೋನಿನಲ್ಲಿ ಜಗಳವಾಡಿದ್ದ. ನಂತರ ನೇರವಾಗಿ ಹೋಗಿ ಮತ್ತೆ ಜಗಳ ಮಾಡುವಾಗ ದೊಣ್ಣೆಯಲ್ಲಿ ಹೊಡೆದ ಚೀಟಿ ಸದಸ್ಯ ರುದ್ರೇಶ್ ಕೊಲೆ ಮಾಡಿದ್ದಾನೆ.
ತೀವ್ರ ರಕ್ತಸ್ರಾವದಿಂದ ಸಂಜು ನಾಯ್ಕ ಸ್ಥಳದಲ್ಲೇ ಸಾವು
ಕೊಲೆ ಆರೋಪಿ ರುದ್ರೇಶ್ ನಾಯ್ಕ ಪೊಲೀಸರ ವಶಕ್ಕೆಪಡೆದಿದ್ದಾರೆ.
ತರೀಕೆರೆ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು