5:13 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

Chikkamagaluru | ತರೀಕೆರೆಯ ಅಮೃತಾಪುರದಲ್ಲಿ ಚೀಟಿ ಹಣದ ವಿಚಾರವಾಗಿ ಗಲಾಟೆ: ಯುವಕನ ಬರ್ಬರ ಕೊಲೆ

21/04/2025, 16:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.

ಚೀಟಿ ಹಣದ ವಿಚಾರವಾಗಿ ಯುವಕನೊಬ್ಬನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ.
ಸಂಜು ನಾಯ್ಕ (26) ಮೃತ ದುರ್ದೈವಿ. ರುದ್ರೇಶ್ ನಾಯ್ಕ (26) ಕೊಲೆ ಆರೋಪಿಯಾಗಿದ್ದಾನೆ. ಕೊಲೆ‌ ತಪ್ಪಿಸಲು ಬಂದ ಅವಿನಾಶ್ ಗೆ ಹಲ್ಲಿನಿಂದ ಗಂಭೀರ ಗಾಯವಾಗುವಂತೆ ಕಚ್ಚಿ ರುದ್ರೇಶ್ ಗಾಯಗೊಳಿಸಿದ್ದಾನೆ.
ಅಮೃತಾಪುರ ಸೇವಾಲಾಲ್ ಸಂಘದಲ್ಲಿನ ಚೀಟಿ ವ್ಯವಹಾರ ನಡೆಸಲಾಗುತ್ತಿತ್ತು.
ಚೀಟಿ ಸರಿಯಾಗಿ ಕಟ್ಟದೇ ಸಂಜು ನಾಯ್ಕ ಗಲಾಟೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ಗ್ರಾಮಸ್ಥರು ಸಂಜು ನಾಯ್ಕ ನನ್ನು ನೀನು ಚೀಟಿಗೆ ಬೇಡ ವಾಪಸ್ ಕಳಿಸಿದ್ದರು. ಮನೆಗೆ ಬಂದ ಮೇಲೆ ಚೀಟಿ ಸದಸ್ಯರ ಜೊತೆ ಫೋನಿನಲ್ಲಿ ಜಗಳವಾಡಿದ್ದ. ನಂತರ ನೇರವಾಗಿ ಹೋಗಿ ಮತ್ತೆ ಜಗಳ ಮಾಡುವಾಗ ದೊಣ್ಣೆಯಲ್ಲಿ ಹೊಡೆದ ಚೀಟಿ ಸದಸ್ಯ ರುದ್ರೇಶ್ ಕೊಲೆ ಮಾಡಿದ್ದಾನೆ.
ತೀವ್ರ ರಕ್ತಸ್ರಾವದಿಂದ ಸಂಜು ನಾಯ್ಕ ಸ್ಥಳದಲ್ಲೇ ಸಾವು
ಕೊಲೆ ಆರೋಪಿ ರುದ್ರೇಶ್ ನಾಯ್ಕ ಪೊಲೀಸರ ವಶಕ್ಕೆಪಡೆದಿದ್ದಾರೆ.
ತರೀಕೆರೆ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು