11:13 AM Sunday17 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ತಿಂಗಳಿಡೀ ಯಕ್ಷಗಾನ ಸಂಭ್ರಮ: ನಾಳೆ ‘ಗಿರಿಜಾ ಕಲ್ಯಾಣ’

21/04/2025, 21:12

ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಏಪ್ರಿಲ್ 22ರ ಮಂಗಳವಾರ ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ . ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಹಿಮ್ಮೇಳದಲ್ಲಿ –
ಭಾಗವತರು :ಶ್ರೀಮತಿ ಅಮೃತಾ ಕೌಶಿಕ್ ರಾವ್ ,ಶ್ರೀ ಮುರಾರಿ ಭಟ್ ಪಂಜಿಗದ್ದೆ.
ಚೆಂಡೆ ಮದ್ದಳೆ ವಾದಕರಾಗಿ :ಶ್ರೀಗಳಾದ,
ಗಿರೀಶ್ ಕಿನಿಲಕೋಡಿ,
ಜಯಪ್ರಕಾಶ್ ನಾಕೂರು ,
ಮುರಳೀಧರ ಬಟ್ಯಮೂಲೆ.

ಮುಮ್ಮೇಳದಲ್ಲಿ : ಶ್ರೀ ಗುಂಡ್ಯಡ್ಕ ಈಶ್ವರ ಭಟ್
ಶ್ರೀ ರವಿ ಭಟ್
ಶ್ರೀ ಬಾಲಕೃಷ್ಣ ಸೀತಂಗೋಳಿ
ಶ್ರೀ ಪ್ರಶಾಂತ್ ಮುಂಡ್ಕೂರ್
ಶ್ರೀನವೀನಚಂದ್ರ
ಶ್ರೀ ಶ್ರೀಶ ಮಣಿಲ
ಶ್ರೀ ರಮೇಶ್ ಕಜೆ (ಹಾಸ್ಯ ಪಾತ್ರದಲ್ಲಿ )
ಶ್ರೀ ಕಿಶನ್ ಅಗ್ಗಿತ್ತಾಯ
ಶ್ರೀ ತೃಷಾಲ್ ಗೌಡ
ಶ್ರೀ ಜೀವನ್ ಆಚಾರ್ಯ
ಕುಮಾರಿ ಸ್ತುತಿ ಕುಲಾಲ್
ಕುಮಾರಿ ಭೂಮಿಕಾ ಆಚಾರ್ಯ

ಸಂಯೋಜನೆ : ಶ್ರೀ ಗಿರೀಶ್ ಕಿನಿಲಕೋಡಿ
ವೇಷಭೂಷಣ :ದೇವಕಾನ ಬಳಗ

ತಮಗೆಲ್ಲರಿಗೂ ಮುಳಿಯ ಸಂಸ್ಥೆಯಿಂದ ಆದರದ ಸ್ವಾಗತ. ಬನ್ನಿ ಮುಳಿಯಕ್ಕೆ.

ಇತ್ತೀಚಿನ ಸುದ್ದಿ

ಜಾಹೀರಾತು