8:23 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ತಿಂಗಳಿಡೀ ಯಕ್ಷಗಾನ ಸಂಭ್ರಮ: ನಾಳೆ ‘ಗಿರಿಜಾ ಕಲ್ಯಾಣ’

21/04/2025, 21:12

ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಏಪ್ರಿಲ್ 22ರ ಮಂಗಳವಾರ ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ . ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಹಿಮ್ಮೇಳದಲ್ಲಿ –
ಭಾಗವತರು :ಶ್ರೀಮತಿ ಅಮೃತಾ ಕೌಶಿಕ್ ರಾವ್ ,ಶ್ರೀ ಮುರಾರಿ ಭಟ್ ಪಂಜಿಗದ್ದೆ.
ಚೆಂಡೆ ಮದ್ದಳೆ ವಾದಕರಾಗಿ :ಶ್ರೀಗಳಾದ,
ಗಿರೀಶ್ ಕಿನಿಲಕೋಡಿ,
ಜಯಪ್ರಕಾಶ್ ನಾಕೂರು ,
ಮುರಳೀಧರ ಬಟ್ಯಮೂಲೆ.

ಮುಮ್ಮೇಳದಲ್ಲಿ : ಶ್ರೀ ಗುಂಡ್ಯಡ್ಕ ಈಶ್ವರ ಭಟ್
ಶ್ರೀ ರವಿ ಭಟ್
ಶ್ರೀ ಬಾಲಕೃಷ್ಣ ಸೀತಂಗೋಳಿ
ಶ್ರೀ ಪ್ರಶಾಂತ್ ಮುಂಡ್ಕೂರ್
ಶ್ರೀನವೀನಚಂದ್ರ
ಶ್ರೀ ಶ್ರೀಶ ಮಣಿಲ
ಶ್ರೀ ರಮೇಶ್ ಕಜೆ (ಹಾಸ್ಯ ಪಾತ್ರದಲ್ಲಿ )
ಶ್ರೀ ಕಿಶನ್ ಅಗ್ಗಿತ್ತಾಯ
ಶ್ರೀ ತೃಷಾಲ್ ಗೌಡ
ಶ್ರೀ ಜೀವನ್ ಆಚಾರ್ಯ
ಕುಮಾರಿ ಸ್ತುತಿ ಕುಲಾಲ್
ಕುಮಾರಿ ಭೂಮಿಕಾ ಆಚಾರ್ಯ

ಸಂಯೋಜನೆ : ಶ್ರೀ ಗಿರೀಶ್ ಕಿನಿಲಕೋಡಿ
ವೇಷಭೂಷಣ :ದೇವಕಾನ ಬಳಗ

ತಮಗೆಲ್ಲರಿಗೂ ಮುಳಿಯ ಸಂಸ್ಥೆಯಿಂದ ಆದರದ ಸ್ವಾಗತ. ಬನ್ನಿ ಮುಳಿಯಕ್ಕೆ.

ಇತ್ತೀಚಿನ ಸುದ್ದಿ

ಜಾಹೀರಾತು