1:57 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ತಿಂಗಳಿಡೀ ಯಕ್ಷಗಾನ ಸಂಭ್ರಮ: ನಾಳೆ ‘ಗಿರಿಜಾ ಕಲ್ಯಾಣ’

21/04/2025, 21:12

ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಏಪ್ರಿಲ್ 22ರ ಮಂಗಳವಾರ ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ . ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಹಿಮ್ಮೇಳದಲ್ಲಿ –
ಭಾಗವತರು :ಶ್ರೀಮತಿ ಅಮೃತಾ ಕೌಶಿಕ್ ರಾವ್ ,ಶ್ರೀ ಮುರಾರಿ ಭಟ್ ಪಂಜಿಗದ್ದೆ.
ಚೆಂಡೆ ಮದ್ದಳೆ ವಾದಕರಾಗಿ :ಶ್ರೀಗಳಾದ,
ಗಿರೀಶ್ ಕಿನಿಲಕೋಡಿ,
ಜಯಪ್ರಕಾಶ್ ನಾಕೂರು ,
ಮುರಳೀಧರ ಬಟ್ಯಮೂಲೆ.

ಮುಮ್ಮೇಳದಲ್ಲಿ : ಶ್ರೀ ಗುಂಡ್ಯಡ್ಕ ಈಶ್ವರ ಭಟ್
ಶ್ರೀ ರವಿ ಭಟ್
ಶ್ರೀ ಬಾಲಕೃಷ್ಣ ಸೀತಂಗೋಳಿ
ಶ್ರೀ ಪ್ರಶಾಂತ್ ಮುಂಡ್ಕೂರ್
ಶ್ರೀನವೀನಚಂದ್ರ
ಶ್ರೀ ಶ್ರೀಶ ಮಣಿಲ
ಶ್ರೀ ರಮೇಶ್ ಕಜೆ (ಹಾಸ್ಯ ಪಾತ್ರದಲ್ಲಿ )
ಶ್ರೀ ಕಿಶನ್ ಅಗ್ಗಿತ್ತಾಯ
ಶ್ರೀ ತೃಷಾಲ್ ಗೌಡ
ಶ್ರೀ ಜೀವನ್ ಆಚಾರ್ಯ
ಕುಮಾರಿ ಸ್ತುತಿ ಕುಲಾಲ್
ಕುಮಾರಿ ಭೂಮಿಕಾ ಆಚಾರ್ಯ

ಸಂಯೋಜನೆ : ಶ್ರೀ ಗಿರೀಶ್ ಕಿನಿಲಕೋಡಿ
ವೇಷಭೂಷಣ :ದೇವಕಾನ ಬಳಗ

ತಮಗೆಲ್ಲರಿಗೂ ಮುಳಿಯ ಸಂಸ್ಥೆಯಿಂದ ಆದರದ ಸ್ವಾಗತ. ಬನ್ನಿ ಮುಳಿಯಕ್ಕೆ.

ಇತ್ತೀಚಿನ ಸುದ್ದಿ

ಜಾಹೀರಾತು