2:02 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

Mangaluru | ಏ. 25: ಮಿಲಾಗ್ರಿಸ್‌ ಚರ್ಚ್ ನಲ್ಲಿ ಪೋಪ್‌ ಫ್ರಾನ್ಸಿಸ್‌ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

22/04/2025, 19:04

ಮಂಗಳೂರು(reporterkarnataka.com): ಕ್ಯಾಥೊಲಿಕ್‌ ಧರ್ಮ ಸಭೆಯ ಪರಮೋಚ್ಛ ಗುರು ಪೋಪ್‌ ಫ್ರಾನ್ಸಿಸ್‌ ಅವರು ಏಪ್ರಿಲ್‌ 21ರಂದು ನಿಧನ ಹೊಂದಿದ್ದು, ಮಂಗಳೂರು ಧರ್ಮ ಪ್ರಾಂತ್ಯದ ವತಿಯಿಂದ ಪೋಪ್‌ ಅವರ ಆತ್ಮಕ್ಕೆ ಚಿರಶಾಂತಿ ಕೋರಲು ಏಪ್ರಿಲ್ 25 ರಂದು ಶುಕ್ರವಾರ ನಗರದ ಮಿಲಾಗ್ರಿಸ್‌ ಚರ್ಚ್ ನಲ್ಲಿ ಸಂಜೆ 5 ಗಂಟೆಗೆ ಬಲಿ ಪೂಜೆಯನ್ನು ಏರ್ಪಡಿಸಲಾಗಿದೆ.
ಬಲಿ ಪೂಜೆಯ ಬಳಿಕ 6 ಗಂಟೆಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಧರ್ಮ ಪ್ರಾಂತ್ಯದ ಬಿಷಪ್‌ ಅತಿ ವಂದನೀಯ ಡಾ. ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು