3:43 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ ಮುಂದುವರಿದ ಶೋಧ

23/04/2025, 12:10

ಶ್ರೀನಗರ(reporterkarnataka.com)

ಕಾಶ್ಮೀರದಲ್ಲಿ ಮತ್ತೊಮ್ಮೆ ಉಗ್ರರ ಅಟ್ಟಹಾಸ ಆರಂಭಗೊಂಡಿದ್ದು, ಪ್ರತಿಯಾಗಿ ಭಾರತೀಯ ಸೇನೆ ಕ್ಷಿಪ್ರ ಕಾರ್ಯಾಚರಣೆ ಮುಂದುವರಿಸಿದೆ.

ಮಂಗಳವಾರ ಮಧ್ಯಾಹ್ನ ಅನಂತ್‌ನಾಗ್ ಜಿಲ್ಲೆಯ ಪಹಲ್‌ಗಾಂ‌ನಲ್ಲಿ ಬೈಸಾರನ್ ಕಾಡು ಪ್ರದೇಶದ ಟ್ರಕಿಂಗ್‌ನಲ್ಲಿ ನಿರತ ಸುಮಾರು 500ಕ್ಕೂ ಅಧಿಕ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ತಂಡ ದಾಳಿ ಮಾಡಿದ್ದು, 26ಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ.

ಪ್ರತಿಯಾಗಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ಬೈಸರನ್‌ನಿಂದ ದೂರ ಬಾರಮುಲ್ಲ ಜಿಲ್ಲೆಯ ಉರಿ ನಾಳದ ಸರ್ಜೀವನ್ ಪ್ರದೇಶದಲ್ಲಿ ನಡೆದ ಸೇನೆ ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಎರಡು AK 47 ಗನ್, ಒಂದು ಪಿಸ್ತೂಲ್, ಐಇಡಿ ಸ್ಪೋಟಕವನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ. ಉಗ್ರರ ವಿವಿರ ಸೇರಿದಂತೆ ಇನ್ನಷ್ಟು ನಿಖರ ಮಾಹಿತಿಗಳ ನಿರೀಕ್ಷೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು