11:25 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ ಮುಂದುವರಿದ ಶೋಧ

23/04/2025, 12:10

ಶ್ರೀನಗರ(reporterkarnataka.com)

ಕಾಶ್ಮೀರದಲ್ಲಿ ಮತ್ತೊಮ್ಮೆ ಉಗ್ರರ ಅಟ್ಟಹಾಸ ಆರಂಭಗೊಂಡಿದ್ದು, ಪ್ರತಿಯಾಗಿ ಭಾರತೀಯ ಸೇನೆ ಕ್ಷಿಪ್ರ ಕಾರ್ಯಾಚರಣೆ ಮುಂದುವರಿಸಿದೆ.

ಮಂಗಳವಾರ ಮಧ್ಯಾಹ್ನ ಅನಂತ್‌ನಾಗ್ ಜಿಲ್ಲೆಯ ಪಹಲ್‌ಗಾಂ‌ನಲ್ಲಿ ಬೈಸಾರನ್ ಕಾಡು ಪ್ರದೇಶದ ಟ್ರಕಿಂಗ್‌ನಲ್ಲಿ ನಿರತ ಸುಮಾರು 500ಕ್ಕೂ ಅಧಿಕ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ತಂಡ ದಾಳಿ ಮಾಡಿದ್ದು, 26ಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ.

ಪ್ರತಿಯಾಗಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ಬೈಸರನ್‌ನಿಂದ ದೂರ ಬಾರಮುಲ್ಲ ಜಿಲ್ಲೆಯ ಉರಿ ನಾಳದ ಸರ್ಜೀವನ್ ಪ್ರದೇಶದಲ್ಲಿ ನಡೆದ ಸೇನೆ ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಎರಡು AK 47 ಗನ್, ಒಂದು ಪಿಸ್ತೂಲ್, ಐಇಡಿ ಸ್ಪೋಟಕವನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ. ಉಗ್ರರ ವಿವಿರ ಸೇರಿದಂತೆ ಇನ್ನಷ್ಟು ನಿಖರ ಮಾಹಿತಿಗಳ ನಿರೀಕ್ಷೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು