6:54 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ ಮುಂದುವರಿದ ಶೋಧ

23/04/2025, 12:10

ಶ್ರೀನಗರ(reporterkarnataka.com)

ಕಾಶ್ಮೀರದಲ್ಲಿ ಮತ್ತೊಮ್ಮೆ ಉಗ್ರರ ಅಟ್ಟಹಾಸ ಆರಂಭಗೊಂಡಿದ್ದು, ಪ್ರತಿಯಾಗಿ ಭಾರತೀಯ ಸೇನೆ ಕ್ಷಿಪ್ರ ಕಾರ್ಯಾಚರಣೆ ಮುಂದುವರಿಸಿದೆ.

ಮಂಗಳವಾರ ಮಧ್ಯಾಹ್ನ ಅನಂತ್‌ನಾಗ್ ಜಿಲ್ಲೆಯ ಪಹಲ್‌ಗಾಂ‌ನಲ್ಲಿ ಬೈಸಾರನ್ ಕಾಡು ಪ್ರದೇಶದ ಟ್ರಕಿಂಗ್‌ನಲ್ಲಿ ನಿರತ ಸುಮಾರು 500ಕ್ಕೂ ಅಧಿಕ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ತಂಡ ದಾಳಿ ಮಾಡಿದ್ದು, 26ಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ.

ಪ್ರತಿಯಾಗಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ಬೈಸರನ್‌ನಿಂದ ದೂರ ಬಾರಮುಲ್ಲ ಜಿಲ್ಲೆಯ ಉರಿ ನಾಳದ ಸರ್ಜೀವನ್ ಪ್ರದೇಶದಲ್ಲಿ ನಡೆದ ಸೇನೆ ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಎರಡು AK 47 ಗನ್, ಒಂದು ಪಿಸ್ತೂಲ್, ಐಇಡಿ ಸ್ಪೋಟಕವನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ. ಉಗ್ರರ ವಿವಿರ ಸೇರಿದಂತೆ ಇನ್ನಷ್ಟು ನಿಖರ ಮಾಹಿತಿಗಳ ನಿರೀಕ್ಷೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು