3:10 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

Kashmir | ಪಹಲ್ಗಾಮ್ ನಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಸಚಿವ ಸಂತೋಷ್ ಲಾಡ್ ಚರ್ಚೆ

23/04/2025, 14:33

ಪಹಲ್ಗಾಮ್(reporterkarnataka.com): ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿಕೊಂಡು ನಡೆದ ದಾಳಿಯಲ್ಲಿ ಸಂತ್ರಸ್ತರಾದವರ ರಕ್ಷಣೆಗೆ ಕರ್ನಾಟಕದಿಂದ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ವಿವರಣೆ ನೀಡಿದರು.
ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪಹಲ್ಗಾಮ್ ಗೆ ಸಂತೋಷ್ ಲಾಡ್ ಅವರು ಬಂದಿಳಿದಿದ್ದಾರೆ.
ಬೆಳಗ್ಗಿನಿಂದಲೇ ಲಾಡ್ ಅವರು ಮೃತದೇಹವನ್ನು ಇರಿದಿರುವ ಸ್ಥಳಗಳಿಗೆ ತೆರಳಿ ಮೃತದೇಹ ಗುರುತಿಸಲು ಸಂಬಂಧಿಕರಿಗೆ ಸಹಾಯ ಮಾಡುತ್ತಿದ್ದಾರೆ.
*ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಜೊತೆಗೆ ಚರ್ಚೆ:*
ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ಮಾತನಾಡಿದ ಲಾಡ್ ಅವರು, ರಕ್ಷಣಾ ಕಾರ್ಯದ ಬಗ್ಗೆ ವಿವರಣೆ ನೀಡಿದರು.

*ಮೃತದೇಹಗಳಿಗೆ ಗೌರವ ನಮನ:*
ಉಗ್ರರ ದಾಳಿಯಲ್ಲಿ ಮೃತರಾದವರ ಪಾರ್ಥಿವ ಶರೀರವನ್ನು ಶ್ರೀನಗರದಲ್ಲಿ ಇರಿಸಲಾಗಿದ್ದು, ಈ ವೇಳೆ ಸಚಿವ ಲಾಡ್ ಮೃತದೇಹಗಳಿಗೆ ನಮನ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು