12:08 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Yadagiri | ಹುಣಸಗಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯ ಕೂಲಿಗಾರರಿಗೆ ಆರೋಗ್ಯ ತಪಾಸಣೆ

25/04/2025, 15:24

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಹುಣಸಗಿ ತಾಲೂಕಿನ ರಾಜನಕೊಳುರು ಗ್ರಾಮದಲ್ಲಿ 2025-26ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯ ಯೋಜನೆಯ ಅಡಿಯಲ್ಲಿ ಬರುವ ಕಾರ್ಮಿಕರ ಆರೋಗ್ಯ ಶಿಬಿರ ಜರುಗಿತು.
ರಾಜನಕೊಳುರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಕಾಮಗಾರಿ ಸ್ಥಳದಲ್ಲಿ ಸುಮಾರು 240 ಜನ ನರೇಗಾ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಈರಮ್ಮ ಮಾತನಾಡಿ, ‘ಕೂಲಿಕಾರರು ತಮ್ಮ ದೇಹದ ಆರೋಗ್ಯ ಸಂರಕ್ಷಣೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಮನವಿ ಮಾಡಿದರು. ಶಿಬಿರದಲ್ಲಿ ರಕ್ತದ ಒತ್ತಡ, ಶುಗರ್, ರಕ್ತ ಪರೀಕ್ಷೆ, ಕಣ್ಣಿನ ಪರೀಕ್ಷೆ ಹಲ್ಲು ಪರೀಕ್ಷೆಯನ್ನು ಮಾಡಲಾಯಿತು.
ಈ ವೇಳೆ ಸ್ಥಳದಲ್ಲಿ ವೈದ್ಯರು ದ್ರ್.ಎಂ.ಬಿ.ಕೋರೆ, ಎಡಿ ಶಿವಕುಮಾರ್ ಚೌದ್ರಿ, ಪಿಡಿಒ ಈರಮ್ಮ, ಟಿ.ಸಿ ಸುನಿಲ್ ಕುಮಾರ್, ಶಾಂತ ಕುಮಾರ, ಮಾಹಾಂತೇಶ ಶೆಟ್ಟಿ, ಬಿಎಫ್ ಟಿ ಲಕ್ಕಪ್ಪ, ಸಂಜೀವಿನಿ, ನಾಗವೇಣಿ, ಕವಿತಾ, ಕುಸಿನ ಮನೆ- ರೇಣುಕಾ, ಭಾಗ್ಯ, ಗ್ರಾಕೋಸಕರು-ಮಲ್ಲಮ್ಮ ಕವಿತಾ ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು