3:32 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

VHP protest | ಕಾಶ್ಮೀರದಲ್ಲಿ ನರಮೇಧ: ಚಿಕ್ಕಮಗಳೂರಿನಲ್ಲಿ ವಿಎಚ್ ಪಿ ಪ್ರತಿಭಟನೆ; ಉಗ್ರರ ಪ್ರತಿಕೃತಿ ದಹನ

25/04/2025, 18:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಶ್ಮೀರದಲ್ಲಿ ಉಗ್ರರಿಂದ ಹಿಂದೂಗಳ ಹತ್ಯೆ ಖಂಡಿಸಿ
ಚಿಕ್ಕಮಗಳೂರಿನ ವಿಎಚ್ ಪಿ ವತಿಯಿಂದ ನಗರದ ಆಜಾದ್ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.


ಉಗ್ರರ ಜೊತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕೃತಿ ದಹನ ಮಾಡಲಾಯಿತು. ಪಾಕಿಸ್ತಾನ ಧ್ವಜದ ಫ್ಲೆಕ್ಸ್ ಮೇಲೆ ಪ್ರತಿಕೃತಿ ನಿಲ್ಲಿಸಿ ಬೆಂಕಿ ಹಚ್ಚಲಾಯಿತು.
ಪ್ರತಿಕೃತಿ ದಹನಕ್ಕೆ ಮುನ್ನ ಮೆರವಣಿಗೆ ನಡೆಸಲಾಯಿತು.
ಓಂಕಾರೇಶ್ವರ ದೇವಸ್ಥಾನದಿಂದ ಎಂ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್ ವರೆಗೆ ಮೆರವಣಿಗೆ ನಡೆಸಲಾಯಿತು. ಆಜಾದ್ ಪಾರ್ಕ್ ನಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಲಾಯಿತು. ಉಗ್ರರು ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ
ಮಮತಾ ಬ್ಯಾನರ್ಜಿ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನಾಕಾರರು
ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು