5:04 AM Tuesday12 - May 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ

ಇತ್ತೀಚಿನ ಸುದ್ದಿ

Yadgiri | ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ

27/04/2025, 16:14

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಹುಣಸಗಿ ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಜೋಗಂಡಬಾವಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಜೋಗಂಡಬಾವಿ ಗ್ರಾಮದ ಗೌಡಪ್ಪ ಚವಾನಬಾವಿ ಎಂಬ ವ್ಯಕ್ತಿ ತನ್ನ ಹೊಲದ ಪಕ್ಕದ ಜಮೀನಿನವರೊಂದಿಗೆ ಬದುವಿನ ವಿಚಾರಕ್ಕೆ ಅನೇಕ ಬಾರಿ ಗಲಾಟೆ ನಡೆದಿದೆ. ಗಲಾಟೆಯ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲು ಬಂದರೆ ಪೊಲೀಸರು ಸರಿಯಾಗಿ ಸ್ಪಂದಿಸಿಲ್ಲ ಎಂದು ಮೃತ ಗೌಡಪ್ಪನ ಪತ್ನಿ ಪೊಲೀಸರ ವಿರುದ್ಧ ಆರೋಪಿಸಿದ್ದಾರೆ.
ಗಲಾಟೆಯಿಂದ ನನ್ನ ಗಂಡ ಸಾವನ್ನಪ್ಪಿದ್ದಾರೆ. ಆತನ ಸಾವಿಗೆ ಪೊಲೀಸರು ಕಾರಣವಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮೃತ ಗೌಡಪ್ಪನ ಸಾವಿಗೆ ನ್ಯಾಯ ಒದಗಿ ಸಬೇಕು ಎಂದು ಮೃತನ ಸಂಬಂಧಿಕರು ಪೋಲಿಸ್ ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಮೃತನ ಪತ್ನಿ ಆರೋಪಿಸಿರುವಂತೆ ಈ ಪ್ರಕರಣದಲ್ಲಿ ಪೊಲೀಸರ ವೈಫಲ್ಯ ಇದೆಯಾ ಅಥವಾ ಈತನ ಸಾವಿನ ಹಿಂದೆ ಏನಾದರೂ ಬೇರೆ ಕಾರಣವಿದೆಯಾ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದು ಬರಲಿದೆ.


ಈ ಪ್ರಕರಣದ ಕುರಿತು ಪ್ರತಿಭಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತ್ರಕರ್ತರೊಂದ. ಇದೇ ತಿಂಗಳು 20, ದಿನಾಕದಂದು ಅವರ ಸ್ವಂತ ಹೊಲದಲ್ಲಿ ಬಿದ್ದಿದರು ಅದನ್ನು ನೋಡಿದ ಅವರ ಧರ್ಮಪತ್ನಿ ಕೊಡಲೇ ಅವರ ಅವರ ಬಂದುಬಂಧವರಿಗೆ ವಿಷಯ ತಿಳಿಸಿ ಅವರನ್ನು ಬಾಗಲಕೋಟದ ಕೇರೋಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅವಾಗ ಅಲ್ಲೆಯೇ ಎಂ.ಎಲ್.ಸಿ. ಮಾಡಿಸಿದರೆ ಅವಾಗ ನಮ್ಮ ಗಮನಕ್ಕೆ ಬಂದಿರೋದು ಅದನ್ನ ತಿಳಿದ ತಕ್ಷಣವೇ ನಮ್ಮ ಸಿ.ಪಿ.ಐ. ರವಿಕುಮಾರ್ ಅವರು ಖುದ್ದಾಗಿ ಧವಿಸಿ ಅಲ್ಲಿಯ ವೈದ್ಯರೊಂದಿಗೆ ಸಮಾಲೋಚನೆ ಮಾಡಿ ಪೋಸ್ಟಮಾಟಮ್ ಮಾಡಿಸಿದರೆ .
ಸಾವಿಗೆ ಕಾರಣ ಇಂಟರ್ನಲ್ ಬಿಲ್ಡಿಂಗ್ ನಿಂದ ಸಾವನ್ನು ಅಪ್ಪಿದ್ದಾರೆ. ಪೋಸ್ಟಮಾಟಮ್ ರಿಪೋಟ್ ಬಂದಿಲ್ಲ ಬಂದ ತಕ್ಷಣ ಮುಂದಿನ ಕ್ರಮ ತಗೆದುಕೊಳ್ಳುತ್ತೇನೆ ಅಂದರು.
ಮೃತ ಪಟ್ಟವನ ಗೌಡಪ್ಪ ಎಂಬವರು 37 ವರ್ಷದ ವ್ಯಕ್ತಿ ಯಾಗಿದ್ದು ಇವರು ಜೋಗಂಡಭಾವಿ ನಿವಾಸಿ ಇವರಿಗೆ 5 ಜನ ಮಕ್ಕಳು ಇದ್ದರು 3 ಹೆಣ್ಣುಮಕ್ಕಳು 2 ಗಂಡು ಮಕ್ಕಳು ಇದ್ದರೆ.

ಇತ್ತೀಚಿನ ಸುದ್ದಿ

ಜಾಹೀರಾತು