11:54 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಸ್ವಚ್ಛ ಪುತ್ತೂರು ಕಾರ್ಯಕ್ರಮ: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ನಿಂದ ಕಾರ್ಮಿಕರ ದಿನಾಚರಣೆ

29/04/2025, 19:02

ಪುತ್ತೂರು(reporterkarnataka.com):ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ನವೀಕೃತ ಮಳಿಗೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ಸ್ವಚ್ಛ ಪುತ್ತೂರು ಕಾರ್ಯಕ್ರಮದ ಅಂಗವಾಗಿ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವು ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಸಭಾಂಗಣದಲ್ಲಿ ಜರಗಲಿರುವುದು.

ಈ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಹಾಗೂ ನಗರ ಸಭೆ ಸಿಬ್ಬಂದಿಗಳಿಗೆ ಅಧಿಕಾರಿಗಳು ಮತ್ತು ಸರ್ವ ಸದಸ್ಯರಿಗೆ ಗೌರವಾರ್ಪಣೆ ಕಾರ್ಯಕ್ರಮ ಜರಗಲಿದೆ. ಸ್ವಚ್ಛ ಪುತ್ತೂರು ಯೋಜನೆಯಲ್ಲಿ ಕೃಷ್ಣ ಮುಳಿಯ ಗ್ರೀನ್ ಎನರ್ಜಿ ಸಂಸ್ಥೆಯು ಪ್ರಮುಖ‌ ಪಾತ್ರ ವಹಿಸಿರುವುದರಿಂದ , ಈ ಯೋಜನೆಯ ಭಾಗೀದಾರರು ಎಂಬ ನೆಲೆಯಲ್ಲಿ ನಗರಸಭೆಗೆ ಸಂಬಂಧಿಸಿ ರವರನ್ನು ಗೌರವಿಸಲು ಈ ಕಾರ್ಯಕ್ರಮ‌ ಆಯೋಜಿಸಲಾಗಿದೆ ಎಂದು ಮುಳಿಯ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೇಶವ ಪ್ರಸಾದ್ ಮುಳಿಯ ಮತ್ತು ಕೃಷ್ಣ ನಾರಾಯಣ ಮುಳಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು