3:22 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

Mangaluru | ಹುಟ್ಟೂರು ಬಂಟ್ವಾಳದತ್ತ ಸುಹಾಸ್ ಶೆಟ್ಟಿ ಪಾರ್ಥಿವ ಶರೀರ ಮೆರವಣಿಗೆ: ಬಿಗಿ ಪೊಲೀಸ್ ಬಂದೋಬಸ್ತ್

02/05/2025, 12:45

ಮಂಗಳೂರು(reporterkarnataka.com):ದುಷ್ಕರ್ಮಿಗಳಿಂದ ನಿನ್ನೆ ಬಜಪೆ ಸಮೀಪ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಅವರ ಪಾರ್ಥಿವ ಶರೀರವನ್ನು ಹುಟ್ಟೂರಾದ ಬಂಟ್ವಾಳಕ್ಕೆ ಕೊಂಡೊಯ್ಯಲಾಯಿತು.


ನಗರದ ಕುಂಟಿಕಾನ ಬಳಿಯ ಎ‌.ಜೆ. ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ಅಲಂಕೃತ ತೆರೆದ ವಾಹನದಲ್ಲಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಮೆರವಣಿಗೆ ಮೂಲಕ ಕೊಂಡಯ್ಯಲಾಯಿತು. ಪಾರ್ಥಿವ ಶರೀರದ ಜತೆ ನೂರಾರು ದ್ವಿಚಕ್ರ ವಾಹನ ಮತ್ತು ಚತುಶ್ಚಕ್ರ ವಾಹನಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಪೊಲೀಸ್ ಬೆಂಗಾವಲಿನೊಂದಿಗೆ ಮೆರವಣಿಗೆ ನಡೆಯಿತು. ಆಯಕಟ್ಟಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು