2:16 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ ಸಂತೆಯೂ ರದ್ದು

03/05/2025, 10:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪೆಹಲ್ಗಾಮ್ ದಾಳಿ ಹಾಗೂ ಸುಹಾಸ್ ಶೆಟ್ಡಿ ಕೊಲೆ ಖಂಡಿಸಿ‌ ಇಂದು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣ ಬಂದ್ ಆಚರಿಸಲಾಯಿತು.


ಬೆಳಗ್ಗೆ 8ರಿಂದ ಸಂಜೆ 6 ಗಂಟೆವರೆಗೆ ಬಂದ್ ನಡೆಯಲಿದೆ.
ಹಳ್ಳಿಗಳು, ಕೂಲಿ ಕಾರ್ಮಿಕರೇ ಆಲ್ದೂರು ಹೋಬಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಬೆಳಗ್ಗೆ 7-8 ಗಂಟೆಗೆಲ್ಲಾ ವ್ಯಾಪಾರ-ವಹಿವಾಟು ಆರಂಭಗೊಳ್ಳುತ್ತಿತ್ತು. ಆದರೆ, ಬಂದ್ ಹಿನ್ನೆಲೆ ಆಲ್ದೂರು ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ವಾರದ ಸಂತೆಯನ್ನೂ ರದ್ದು ಮಾಡಿ ಆಲ್ದೂರು ನಿವಾಸಿಗಳು ಬಂದ್ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು