11:44 AM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಹತ್ಯೆಗೀಡಾದ ಸುಹಾಸ್ ಶೆಟ್ಟಿ ಮನೆಗೆ ಬಾರ್ಕೂರು ಮಹಾ ಸಂಸ್ಥಾನದ ಪೀಠಾಧಿಪತಿ ಡಾ. ಸಂತೋಷ್ ಗುರೂಜಿ ಭೇಟಿ

04/05/2025, 17:09

ಮಂಗಳೂರು(reporterkarnataka.com):ಹತ್ಯೆಗೀಡಾದ ರೌಡಿ ಶೀಟರ್ ಹಾಗೂ ಹಿಂದೂ‌ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಬಾರ್ಕೂರು ಮಹಾ ಸಂಸ್ಥಾನಂನ ಪೀಠಾಧಿಪತಿ ಡಾ.ಸಂತೋಷ್ ಗುರೂಜಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.
ಸುಹಾಸ್ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಮೇಲೆ ಅನುಮಾನ ಬರುತ್ತದೆ. ಕಳೆದ 15 ದಿನಗಳಿಂದ ಒಬ್ಬನೇ ಓಡಾಡಬೇಕು, ಆಯುಧ ಇಡಬಾರದು ಎಂದು ಪೊಲೀಸರು ಹೇಳಿದ್ದಾರೆ.
ಇದರ ಹಿಂದೆ ಏನೋ ಇದೆ. ಪೊಲೀಸರ ಸಹಕಾರ ಇದೆಯಾ ಅನ್ನೋದಕ್ಕಾಗಿ ನ್ಯಾಯಾಂಗ ತನಿಖೆ ಅಥವಾ ಎನ್ ಐಎ ತನಿಖೆ ನಡೆಸಬೇಕು.
ಸುಹಾಸ್ ಕುಟುಂಬ ಬಹಳ ಬಡತನದಲ್ಲಿರೋ ಕುಟುಂಬ.
ಆಧಾರ ಸ್ತಂಬವಾಗಿದ್ದ ಮಗ ಇಲ್ಲದಂತಾಗಿದೆ. ಸರ್ಕಾರ 25 ಲಕ್ಷ ರೂಪಾಯಿ‌ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಯಾವುದೇ ರಾಜಕೀಯ ಯಾರೂ ಮಾಡಬಾರದು.
ಹೆಣದ ಮೇಲೆ ರಾಜಕೀಯ ಮಾಡೋದು ಸೂಕ್ತವಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು