6:17 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಹತ್ಯೆಗೀಡಾದ ಸುಹಾಸ್ ಶೆಟ್ಟಿ ಮನೆಗೆ ಬಾರ್ಕೂರು ಮಹಾ ಸಂಸ್ಥಾನದ ಪೀಠಾಧಿಪತಿ ಡಾ. ಸಂತೋಷ್ ಗುರೂಜಿ ಭೇಟಿ

04/05/2025, 17:09

ಮಂಗಳೂರು(reporterkarnataka.com):ಹತ್ಯೆಗೀಡಾದ ರೌಡಿ ಶೀಟರ್ ಹಾಗೂ ಹಿಂದೂ‌ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಬಾರ್ಕೂರು ಮಹಾ ಸಂಸ್ಥಾನಂನ ಪೀಠಾಧಿಪತಿ ಡಾ.ಸಂತೋಷ್ ಗುರೂಜಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.
ಸುಹಾಸ್ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಮೇಲೆ ಅನುಮಾನ ಬರುತ್ತದೆ. ಕಳೆದ 15 ದಿನಗಳಿಂದ ಒಬ್ಬನೇ ಓಡಾಡಬೇಕು, ಆಯುಧ ಇಡಬಾರದು ಎಂದು ಪೊಲೀಸರು ಹೇಳಿದ್ದಾರೆ.
ಇದರ ಹಿಂದೆ ಏನೋ ಇದೆ. ಪೊಲೀಸರ ಸಹಕಾರ ಇದೆಯಾ ಅನ್ನೋದಕ್ಕಾಗಿ ನ್ಯಾಯಾಂಗ ತನಿಖೆ ಅಥವಾ ಎನ್ ಐಎ ತನಿಖೆ ನಡೆಸಬೇಕು.
ಸುಹಾಸ್ ಕುಟುಂಬ ಬಹಳ ಬಡತನದಲ್ಲಿರೋ ಕುಟುಂಬ.
ಆಧಾರ ಸ್ತಂಬವಾಗಿದ್ದ ಮಗ ಇಲ್ಲದಂತಾಗಿದೆ. ಸರ್ಕಾರ 25 ಲಕ್ಷ ರೂಪಾಯಿ‌ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಯಾವುದೇ ರಾಜಕೀಯ ಯಾರೂ ಮಾಡಬಾರದು.
ಹೆಣದ ಮೇಲೆ ರಾಜಕೀಯ ಮಾಡೋದು ಸೂಕ್ತವಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು