8:53 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ…

ಇತ್ತೀಚಿನ ಸುದ್ದಿ

ಮಂಗಳೂರಿನ ಫಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ 11 ಮಕ್ಕಳಿಂದ ಪ್ರಥಮ ಪರಮ ಪವಿತ್ರ ಪ್ರಸಾದ ಸ್ವೀಕಾರ

04/05/2025, 21:34

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಪ್ರಥಮ ಪರಮ ಪವಿತ್ರ ಪ್ರಸಾದ ಸಮಾರಂಭ ಭಾನುವಾರ ನಡೆಯಿತು.
ಎಲ್ ರೊಯ್ ನೊರೊನ್ಹಾ, ವೀರಾ ರೇಚಲ್ ಡಿ ಸೋಜಾ, ಸ್ವಿಜಲ್ ಸಿಯಾ ಫೆರ್ನಾಂಡಿಸ್, ಅರ್ನಾಲ್ಡ್ ಜೋಸ್ಪಾ ಡಿ ಸಿಲ್ವಾ, ಕೆವಿನ್ ಡಿ ಸೋಜಾ, ರೊಸ್ವಿನ್ ಡಿ ಸೋಜಾ, ಈವಾ ಮೈರಾ ಡಿ ಮೆಲ್ಲೊ, ಜಿಯಾ ನಿಶಿತಾ ವೇಗಸ್, ನತಾಲಿಯಾ ಸಾರಾ ಕ್ರಾಸ್ತಾ, ನಿವಿಲ್ ನೀಲ್ ಡಿ ಸೋಜಾ, ಜೆಸೆಲ್ ವಿಯಾ ಕ್ರಾಸ್ತಾ ಎಂಬ 11 ಜನ ಮಕ್ಕಳು ಪ್ರಥಮವಾಗಿ ಪರಮ ಪವಿತ್ರ ಪ್ರಸಾದ ಸ್ವೀಕರಿಸಿದರು.
ಚರ್ಚಿನ ಪ್ರಧಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ ಮತ್ತು ಬೆಳ್ಳೂರಿನ ಫಾ. ಸಿರಿಲ್ ವಾಲ್ಡರ್ ಅವರ ಉಪಸ್ಥಿತಿಯಲ್ಲಿ ಸಂಭ್ರಮದ ಬಲಿ ಪೂಜೆ ನಡೆಯಿತು. ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಕ್ರೈಸ್ತ ಶಿಕ್ಷಣ ಸಂಚಾಲಕಿ ಲಿಝಿ ಫೆರ್ನಾಂಡಿಸ್, ಶಿಕ್ಷಕಿ ರೆನಿಟಾ ಟೆಲ್ಲಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು