2:43 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಮಂಗಳೂರಿನ ಫಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ 11 ಮಕ್ಕಳಿಂದ ಪ್ರಥಮ ಪರಮ ಪವಿತ್ರ ಪ್ರಸಾದ ಸ್ವೀಕಾರ

04/05/2025, 21:34

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಪ್ರಥಮ ಪರಮ ಪವಿತ್ರ ಪ್ರಸಾದ ಸಮಾರಂಭ ಭಾನುವಾರ ನಡೆಯಿತು.
ಎಲ್ ರೊಯ್ ನೊರೊನ್ಹಾ, ವೀರಾ ರೇಚಲ್ ಡಿ ಸೋಜಾ, ಸ್ವಿಜಲ್ ಸಿಯಾ ಫೆರ್ನಾಂಡಿಸ್, ಅರ್ನಾಲ್ಡ್ ಜೋಸ್ಪಾ ಡಿ ಸಿಲ್ವಾ, ಕೆವಿನ್ ಡಿ ಸೋಜಾ, ರೊಸ್ವಿನ್ ಡಿ ಸೋಜಾ, ಈವಾ ಮೈರಾ ಡಿ ಮೆಲ್ಲೊ, ಜಿಯಾ ನಿಶಿತಾ ವೇಗಸ್, ನತಾಲಿಯಾ ಸಾರಾ ಕ್ರಾಸ್ತಾ, ನಿವಿಲ್ ನೀಲ್ ಡಿ ಸೋಜಾ, ಜೆಸೆಲ್ ವಿಯಾ ಕ್ರಾಸ್ತಾ ಎಂಬ 11 ಜನ ಮಕ್ಕಳು ಪ್ರಥಮವಾಗಿ ಪರಮ ಪವಿತ್ರ ಪ್ರಸಾದ ಸ್ವೀಕರಿಸಿದರು.
ಚರ್ಚಿನ ಪ್ರಧಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ ಮತ್ತು ಬೆಳ್ಳೂರಿನ ಫಾ. ಸಿರಿಲ್ ವಾಲ್ಡರ್ ಅವರ ಉಪಸ್ಥಿತಿಯಲ್ಲಿ ಸಂಭ್ರಮದ ಬಲಿ ಪೂಜೆ ನಡೆಯಿತು. ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಕ್ರೈಸ್ತ ಶಿಕ್ಷಣ ಸಂಚಾಲಕಿ ಲಿಝಿ ಫೆರ್ನಾಂಡಿಸ್, ಶಿಕ್ಷಕಿ ರೆನಿಟಾ ಟೆಲ್ಲಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು