3:47 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ತರೀಕೆರೆ: ಭಾರೀ ಗಾಳಿಗೆ ಮುರಿದು ಬಿದ್ದ 100 ವರ್ಷ ಹಳೆಯ ಬೃಹತ್ ಮರ; ಆಟೋ, ಕಾರು ಪವಾಡಸದೃಶ್ಯ ಪಾರು

06/05/2025, 13:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಲ್ಲತ್ತಿಗರಿ ದೇವಸ್ಥಾನದ ಬಳಿ ಭಾರೀ ಗಾಳಿಗೆ 100 ವರ್ಷ ಹಳೆಯದಾದ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ಆಟೋ ಹಾಗೂ ಕಾರಿನಲ್ಲಿದ್ದವರು ಅದೃಷ್ಟವಶಾತ್ ಜಸ್ಟ್ ಮಿಸ್ ಆಗಿದ್ದಾರೆ.


ಕಲ್ಲತ್ತಿಗರಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ಕ್ಷೇತ್ರವಾಗಿದೆ‌ ಕಲ್ಲತ್ತಿಗರಿ ಜಲಪಾತ ಅಂದ್ರೆ ರಾಜ್ಯ-ಅಂತರಾಜ್ಯಕ್ಕೂ ಪ್ರಸಿದ್ದಿ ಪಡೆದಿದೆ. ಮರ ಬಿದ್ದ ಪರಿಣಾಮ ತರೀಕೆರೆ ತಾಲೂಕಿನ ಗೇರಮರಡಿ ಆಟೋ ಚಾಲಕ ಕೈ ಮುರಿತಕ್ಕೊಳಗಾಗಿದ್ದಾರೆ.
ದಾವಣಗೆರೆ ಮೂಲದ ಕಾರಿನಲ್ಲಿದ್ದವರು ಪವಾಡಸದೃಶ್ಯ ಪಾರಾಗಿದ್ದಾರೆ.
ಬೃಹತ್ ಮರ ಬಿದ್ದ ಪರಿಣಾಮ ಕಾರು-ಆಟೋ ಬಹುತೇಕ ಜಖಂಗೊಂಡಿದೆ. ನಿತ್ಯ ಸಾವಿರಾರು ಪ್ರವಾಸಿಗರು ಬಂದು ಹೋಗುವ ಧಾರ್ಮಿಕ-ಪ್ರವಾಸಿ ತಾಣ ಇದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು