8:41 AM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

Yadgiri | ಇಸ್ಪೀಟ್ ಅಡ್ಡೆಯ ಮೇಲೆ ದಾಳಿ: 22 ಮಂದಿ ಬಂಧನ; 86960 ರೂ. ನಗದು ವಶ

08/05/2025, 11:10

ಶಿವು ರಾಠೋಡ ಹುಣಸಗಿ ಯಾದಗಿರಿ
info.reporterkarnataka@gmail.com

ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು 86960 ರೂ. ನಗದು ವಶಪಡಿಸಿಕೊಂಡು
22 ಮಂದಿಯ ಬಂಧಿಸಿದ್ದಾರೆ.
ಪಿಎಸ್ಐ ಅಯ್ಯಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಯಾದಗಿರಿ ಜಿಲ್ಲೆಯ ಎಸ್ ಪಿ ಪೃಥ್ವಿಕ್ ಶಂಕರ್, ಡಿಎಸ್ಪಿ ಜಾವೀದ್ ಇನಾಮ್ದಾರ್ ಅವರ ಹಾಗೂ
ಹುಣಸಗಿ ಸಿಪಿಐ ರವಿಕುಮಾರ ಎಸ್.ಎನ್ ಅವರ ಮಾರ್ಗದರ್ಶನದ ಮೆರೆಗೆ ದಾಳಿ ನಡೆಸಲಾಗಿದೆ.
ಕೊಡೇಕಲ್ ಗ್ರಾಮದ ನಿಜಲಿಂಗಪ್ಪ ಗುಡಿ ಹತ್ತಿರ13 ಜನ ಹಾಗೆ ಸ್ಥಳದಿಂದ ಒಟ್ಟು ನಗದು ಹಣ 58800/- ರೂ. ಮತ್ತು ಕೊಡೇಕಲ್ ಗ್ರಾಮದ ಬಸ್ ನಿಲ್ದಾಣದ ಹತ್ತಿರ 9 ಜನ ಹಾಗೂ ಸ್ಥಳದಿಂದ ನಗದು ಹಣ 28160/-ರೂ, ಜಪ್ತಿ ಮಾಡಲಾಗಿದೆ. ಒಟ್ಟಾರೆಯಾಗಿ 86,960 ಹಣ ಮತ್ತು 22 ಜನ ಇಸ್ಪೇಟ್ ಆಡುತ್ತಿರುವರನ್ನು ಬಂಧಿಸಲಾಗಿದೆ. ಈ ಬಗ್ಗೆ ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ನಂ.64 ಹಾಗೂ 65/2025 ಕಲಂ.87 ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ .

ಇತ್ತೀಚಿನ ಸುದ್ದಿ

ಜಾಹೀರಾತು