1:27 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Bangalore | ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ: ಧಗಧಗನೇ ಹೊತ್ತುರಿದ ಕೋಟ್ಯಂತರ ರೂ. ಮೌಲ್ಯದ ಉತ್ಪನ್ನ

13/05/2025, 19:19

ಬೆಂಗಳೂರು(reporterkarnataka.com): ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತುರಿದು ಕೋಟ್ಯಾಂತರ ರೂಪಾಯಿ ಮೌಲ್ಯದ ಉತ್ಪನ್ನಗಳು ಬೆಂಕಿಯಿಂದ ಹಾನಿಯಾದ ಘಟನೆ ನೆಲಮಂಗಲ ಸಮೀಪದ ಅಡಕಿಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೃಷ್ಣಪ್ಪ ಎಂಬುವರಿಗೆ ಸೇರಿದ 33 ಸಾವಿರ ಚದುರ ಅಡಿ ವಿಸ್ತೀರ್ಣವುಳ್ಳ ಬೃಹತ್ ಗೋದಾಮು ಬೆಂಕಿಗೆ ಆಹುತಿಯಾಗಿದ್ದು, ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾರೆ ಈ ಸಂಬಂಧ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನೆಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು