7:13 AM Monday4 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

ಹುಬ್ಬಳ್ಳಿ ನಗರವನ್ನೇ ಬೆಚ್ಚಿಬೀಳಿಸುವ ಘಟನೆ: 6ನೇ ತರಗತಿ ಬಾಲಕನಿಂದ 9ನೇ ತರಗತಿಯ ವಿದ್ಯಾರ್ಥಿಯ ಭೀಕರ ಕೊಲೆ

13/05/2025, 23:34

ಹುಬ್ಬಳ್ಳಿ(reporterkarnataka.com):‌ ಗುರುಸಿದ್ದೇಶ್ವರ ನಗರದಲ್ಲಿ 6ನೇ ತರಗತಿಯ ವಿದ್ಯಾರ್ಥಿಯೊಬ್ಬ 9ನೇ ತರಗತಿಯ ವಿದ್ಯಾರ್ಥಿಯನ್ನು ಚಾಕು ಇರಿದು ಕೊಲೆ ಮಾಡಿದ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ.
ಮಂಗಳವಾರ ಸಂಜೆ ವೇಳೆ ಮಕ್ಕಳು ಆಟವಾಡುತ್ತಿದ್ದಾಗ ಈ ಇಬ್ಬರ ನಡುವೆ ಸ್ವಲ್ಪ ಮಟ್ಟಿನ ಜಗಳ ನಡೆದಿತ್ತು. ಇದರಿಂದ ಕುಪಿತಗೊಂಡ 6ನೇ ತರಗತಿಯ ವಿದ್ಯಾರ್ಥಿ ಮನೆಗೆ ಹೋಗಿ ಚಾಕು ತೆಗೆದುಕೊಂಡು ಬಂದು 9ನೇ ತರಗತಿಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿದ್ದಾನೆ. ಮಗ ತನ್ನ ಗೆಳೆಯನಿಗೆ ಚಾಕುವಿನಿಂದ ಇರಿದದನ್ನು ಕಂಡು ಬೆಚ್ಚಿಬಿದ್ದ ತಾಯಿ, ಆಕೆಯೇ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ 9ನೇ ತರಗತಿ ಬಾಲಕ ಮೃತಪಟ್ಟಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು