4:17 PM Tuesday1 - July 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ: 1 ಸಾವಿರ ಅಡಿ ಉದ್ದದ ತ್ರಿವರ್ಣ ಧ್ವಜ ಮೆರವಣಿಗೆ

16/05/2025, 22:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಪರೇಷನ್ ಸಿಂಧೂರ ಹಾಗೂ ಭಾರತೀಯ ಸೈನಿಕರನ್ನು ಬೆಂಬಲಿಸಿ ಬೃಹತ್ ತಿರಂಗಾ ಯಾತ್ರೆ ಚಿಕ್ಕಮಗಳೂರು ನಗರದಲ್ಲಿ ಶುಕ್ರವಾರ ನಡೆಯಿತು.


1000 ಅಡಿ ಉದ್ದದ ತಿರಂಗಾ ಬಾವುಟ ಹಿಡಿದು ಬೃಹತ್ ಮೆರವಣಿಗೆ ನಡೆಸಲಾಯಿತು.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ನೇತೃತ್ವದಲ್ಲಿ
ಚಿಕ್ಕಮಗಳೂರಿನ ಓಂಕಾರೇಶ್ವರ ದೇಗುಲದಿಂದ ಎಂ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ಸಾಗಿತು. ತಿರಂಗಾ ಯಾತ್ರೆಯಲ್ಲಿ 2000ಕ್ಕೂ ಹೆಚ್ಚು ಜನಸಾಮಾನ್ಯರು ಭಾಗವಹಿಸಿದ್ದರು. ಮಾಜಿ ಸೈನಿಕರೂ ಪಾಲ್ಗೊಂಡಿದ್ದರು.
ರಾಷ್ಟ್ರಭಕ್ತಿ ಗೀತೆಗಳ ಮೂಲಕ ಬೃಹತ್ ಮೆರವಣಿಗೆ ಸಾಗಿತು.
ನಗರದ ಆಜಾದ್ ಪಾರ್ಕ್ ನಲ್ಲಿ ಮೆರವಣಿಗೆ ಸಮಾಪನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು