3:07 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ: 1 ಸಾವಿರ ಅಡಿ ಉದ್ದದ ತ್ರಿವರ್ಣ ಧ್ವಜ ಮೆರವಣಿಗೆ

16/05/2025, 22:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಪರೇಷನ್ ಸಿಂಧೂರ ಹಾಗೂ ಭಾರತೀಯ ಸೈನಿಕರನ್ನು ಬೆಂಬಲಿಸಿ ಬೃಹತ್ ತಿರಂಗಾ ಯಾತ್ರೆ ಚಿಕ್ಕಮಗಳೂರು ನಗರದಲ್ಲಿ ಶುಕ್ರವಾರ ನಡೆಯಿತು.


1000 ಅಡಿ ಉದ್ದದ ತಿರಂಗಾ ಬಾವುಟ ಹಿಡಿದು ಬೃಹತ್ ಮೆರವಣಿಗೆ ನಡೆಸಲಾಯಿತು.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ನೇತೃತ್ವದಲ್ಲಿ
ಚಿಕ್ಕಮಗಳೂರಿನ ಓಂಕಾರೇಶ್ವರ ದೇಗುಲದಿಂದ ಎಂ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ಸಾಗಿತು. ತಿರಂಗಾ ಯಾತ್ರೆಯಲ್ಲಿ 2000ಕ್ಕೂ ಹೆಚ್ಚು ಜನಸಾಮಾನ್ಯರು ಭಾಗವಹಿಸಿದ್ದರು. ಮಾಜಿ ಸೈನಿಕರೂ ಪಾಲ್ಗೊಂಡಿದ್ದರು.
ರಾಷ್ಟ್ರಭಕ್ತಿ ಗೀತೆಗಳ ಮೂಲಕ ಬೃಹತ್ ಮೆರವಣಿಗೆ ಸಾಗಿತು.
ನಗರದ ಆಜಾದ್ ಪಾರ್ಕ್ ನಲ್ಲಿ ಮೆರವಣಿಗೆ ಸಮಾಪನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು