8:24 PM Friday8 - May 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ…

ಇತ್ತೀಚಿನ ಸುದ್ದಿ

Ex chief Minister | ಬೆಂಗಳೂರನ್ನು ನೀರಲ್ಲಿ ಮುಳುಗಿಸಿದ ಸರ್ಕಾರ: ಬಸವರಾಜ ಬೊಮ್ಮಾಯಿ ಟೀಕೆ

20/05/2025, 09:40

ಬೆಂಗಳೂರು(reporterjarnataka.com): ಬೆಂಗಳೂರನ್ಮು ನೀರಲ್ಲಿ ಮುಳುಗಿಸಿ ಮೊದಲಿದ್ದ ಬೆಂಗಳೂರಿನ ಹೆಸರನ್ನು ಪ್ರವಾಹದಲ್ಲಿ ಅಳುಕಿಸಿ ಹಾಕಿದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಬೆಂಗಳೂರಿಂದ ಅತ್ಯಧಿಕ ತೆರಿಗೆ ಪಡೆಯುವ ಸರ್ಕಾರ ಕಳೆದ ಎರಡು ವರ್ಷದಿಂದ ಮಳೆ ಪರಿಹಾರಕ್ಕಾಗಿ ನಮ್ಮ ಸರ್ಕಾರದ ಅವಧಿಯಲ್ಲಿ ನೀಡಿದ್ದ 2000 ಕೋಟಿ ಹಣ ಬಿಡುಗಡೆ ಮಾಡದೇ, ಸಿಲಿಕಾನ ಸಿಟಿ, ಶ್ರಿಮಂತ ಸಿಟಿ ಬೆಂಗಳೂರನ್ನು ಬಡ ಸಿಟಿ ಬೆಂಗಳೂರನ್ನಾಗಿ ಮಾಡಿದೆ ಇದು ಅತ್ಯಂತ ಖಂಡನೀಯ ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು