9:59 PM Sunday1 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ಜಾನಪದ ವಿದ್ವಾಂಸ ಕ. ರಾ. ಕೃಷ್ಣಸ್ವಾಮಿ ನಿಧನ: ನಾಳೆ ಸ್ವಗ್ರಾಮ ಕದಬಹಳ್ಳಿಯಲ್ಲಿ ಅಂತ್ಯಕ್ರಿಯೆ

22/05/2021, 17:14


ಮಂಡ್ಯ(reporterkarnataka news)

ಜಾನಪದ ವಿದ್ವಾಂಸ,  ನಾಗಮಂಗಲ ತಾಲ್ಲೂಕಿನ ಎರಡನೇ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕ ರಾ ಕೃ (ಕ ರಾ ಕೃಷ್ಣಸ್ವಾಮಿ) ಶನಿವಾರ ಬೆಂಗಳೂರಿನ ಮಹಾಲಕ್ಷ್ಮಿ ಪುರಂನಲ್ಲಿರುವ ಅವರ ನಿವಾಸದಲ್ಲಿ ನಿಧನ ಹೊಂದಿದರು.

1936 ಅಕ್ಟೋಬರ್ 16ರಂದು ರಾಮಣ್ಣ ಗೌಡ ಮತ್ತು ಚನ್ನಮ್ಮ ದಂಪತಿಗೆ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿಯಲ್ಲಿ ಜನಿಸಿದರು.

 ಮೈಸೂರಿನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿ, ವಿಶ್ವವಿದ್ಯಾನಿಲಯಗಳಿಗೂ ಮುನ್ನವೇ ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯದಲ್ಲಿ ತೊಡಗಿ 1959ರಲ್ಲಿ “ಜಾನಪದ ಅಕಾಡೆಮಿ” ಸ್ಥಾಪಿಸಿದರು.

 ಅವರ ಸಂಪಾದನಾ ಕೃತಿಗಳು 
೧.ಜಾನಪದ ಪ್ರೇಮಗೀತೆಗಳು
೨.ಜೇನ ಹನಿಗಳು
೩.ಆಯ್ದ ನಾಡ ಹಾಡುಗಳು
೪.ಜನಪ್ರಿಯ ಜಾನಪದ ಗೀತೆಗಳು ಇತ್ಯಾದಿ ಮುವತ್ನಾಲ್ಕುಕ್ಕೂ ಹೆಚ್ಚು ಜಾನಪದ ಕೃತಿಗಳನ್ನು ರಚಿಸಿದ್ದಾರೆ.

ಮೃತರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 9-00 ಗಂಟೆಗೆ ಸ್ವಗ್ರಾಮ ಕದಬಹಳ್ಳಿಯಲ್ಲಿ ನಡೆಯಲಿದೆ ಎಂದು ಮೃತರ ಪತ್ನಿ ಲಲಿತಮ್ಮ ತಿಳಿಸಿದ್ದಾರೆ.

 ಮಗಳು ಡಾ. ದೀಪಿಕಾ ಅಮೆರಿಕದಲ್ಲಿ ನೆಲೆಸಿದ್ದಾರೆ. ಮಗ ತುಷಾರ್ ಎಂಬಿಎ ಪದವೀಧರ ನಾಗಿದ್ದು ಸ್ವಂತ ಉದ್ಯೋಗ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು