2:38 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಅರ್ಬಿ ಕುಂತೂರು: ಸಾಮೂಹಿಕ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ

23/05/2025, 14:44

ಬೆಳ್ತಂಗಡಿ(reporterkarnataka.com): ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವಂ ಸಭಾಂಗಣದ ಉದ್ಘಾಟನೆಯ ಪ್ರಯುಕ್ತ ಸಾಮೂಹಿಕ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣವನ್ನು ದೇವಾಲಯ ಸಂವರ್ಧನ ಸಮಿತಿ ಶ್ರೀ ಪಾರ್ವತಿ ಬಳಗದಿಂದ ನೆರವೇರಿಸಲಾಗಿದ್ದು, 25 ಮಂದಿ ಮಹಿಳೆಯರು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡಿರುತ್ತಾರೆ.

ಶ್ರೀಮತಿ ಕೃಷ್ಣ ವೇಣಿ ಪ್ರಸಾದ್ ಮುಳಿಯ ಅವರು ದೇವಿ ಅಪರಾಧ ಕ್ಷಮಾಪಣ ಸ್ತೋತ್ರವನ್ನು ಹೇಳಿಕೊಡುವುದರೊಂದಿಗೆ, ಅರ್ಚನೆಯ ವಿಶೇಷತೆಯನ್ನು ತಿಳಿಸಿದರು, ಶ್ರೀಮತಿ ಪ್ರಭಾವತಿ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು, ಶ್ರೀಮತಿ ಮಾಯಾ ಅತ್ರಿಜಾಲು ಹಾಗೂ ಅಲ್ಲಿನ ಅರ್ಬಿ ಶ್ರೀ ಮಹಾಲಿಗೇಶ್ವರ ದೇವಸ್ಥಾನ ಆಡಳಿತ ಸಮಿತಿಯ ಅಧ್ಯಕ್ಷರು ಕೃಷ್ಣಕುಮಾರ ಅತ್ರಿಜಾಲು ಮತ್ತು ಕಾರ್ಯದರ್ಶಿ ಪ್ರವಿಣ್ ಆಳ್ವ ಹಾಗೂ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮದ ವ್ಯವಸ್ಥೆಗೆ ಸಹಕರಿಸಿದರು. ಈ ಸಂದರ್ಭ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಯವರ ಉಪಸ್ಥಿತಿ ಎಲ್ಲರಲ್ಲೂ ಧನ್ಯತೆಯ ಭಾವವನ್ನು ಮೂಡಿಸಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು