11:48 AM Thursday5 - June 2025
ಬ್ರೇಕಿಂಗ್ ನ್ಯೂಸ್
ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ… Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ… 150 ವರ್ಷದ ಬಳಿಕ ಬೆಂಗಳೂರಿನ ಮಾದಪ್ಪನಹಳ್ಳಿಯಲ್ಲಿ ಮತ್ತೊಂದು ಬೃಹತ್ ಉದ್ಯಾನ: 154 ಎಕರೆ… ಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ… ಪ್ರಧಾನಿ ಮೋದಿ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ:… ಕಡೂರು: ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರ ಕಾರಿನ… Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು… ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ…

ಇತ್ತೀಚಿನ ಸುದ್ದಿ

ಕಲ್ಲಡ್ಕ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ವಾಲಿದ ಖಾಸಗಿ ಬಸ್; ಪ್ರಯಾಣಿಕರು ಸೇಫ್

26/05/2025, 23:44

ಬಂಟ್ವಾಳ(reporterkarnataka.com): ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಯಲ್ಲಿ ವಾಲಿ ನಿಂತ ಘಟನೆ ಸೋಮವಾರ ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.
ಅದೃಷ್ಟವಶಾತ್ ಬಸ್ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಕುದ್ರೆಬೆಟ್ಟು ತಲುಪುತ್ತಿದ್ದಂತೆ ಕಾಂಕ್ರೀಟ್ ಚರಂಡಿಗೆ ಬಿದ್ದಿದ್ದು, ಮಳೆಯ ರಭಸಕ್ಕೆ ಬ್ರೇಕ್ ಸಿಗದೆ ಚಾಲಕನ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಬಸ್ಸಿಗೆ ಹಾನಿಯಾಗಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು