5:23 AM Sunday28 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

45ನೇ ವಯಸ್ಸಿನಲ್ಲಿ ಮಗು ಹೆತ್ತು 2 ದಿನಗಳ ಹಸುಗೂಸಿನ ಮಾರಾಟ: ದಂಪತಿ ಸಹಿತ 3 ಮಂದಿ ಬಂಧನ

29/05/2025, 12:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಎರಡು ದಿನಗಳ ಹಸುಗೂಸನ್ನು ಮಾರಾಟ ಮಾಡಿದ ಆರೋಪದ ಮೇಲೆ ಮಗುವಿನ ಹೆತ್ತವರು ಹಾಗೂ ಸಹಕರಿಸಿದ ನಿವೃತ್ತ ನರ್ಸ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ ಘಟನೆ
ಎನ್.ಆರ್.ಪುರ ತಾಲೂಕಿನ ಹರಾವರಿ ಗ್ರಾಮದಲ್ಲಿ ನಡೆದಿದೆ.
ರತ್ನ-ಸದಾನಂದ ದಂಪತಿ ಹಾಗೂ ನಿವೃತ್ತ ನರ್ಸ್ ಕುಸುಮಾ ಅವರು
ಮಗು ಮಾರಾಟಮಾಡಿ ಪೊಲೀಸರಿಗೆ ಅತಿಥಿಯಾದ ಆರೋಪಿಗಳು.
ರತ್ನ-ಸದಾನಂದ ದಂಪತಿಗೆ ಮೂವರು ಮಕ್ಕಳಿದ್ದು, ಇಬ್ನರನ್ನ ಮಾರಾಟ ಮಾಡಿರೋ ಶಂಕೆ ವ್ಯಕ್ತವಾಗಿದೆ. ರತ್ನಾ ಅವರು ತನ್ನ 45ನೇ ವಯಸ್ಸಿನಲ್ಲಿ ಮಗುವನ್ನು ಹೆತ್ತು, 2 ದಿನಗಳ ಹಸುಗೂಸನ್ನು 1 ಲಕ್ಷ ರೂಪಾಯಿಗೆ
ಮಾರಾಟ ಮಾಡಿದ್ದಾರೆ. ಕುಸುಮಾ ಅವರು ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸಿದ್ದರು. ಮಗುವನ್ನು ನಿವೃತ್ತ ನರ್ಸ್ ಕುಸುಮಾ ಅವರ ಸಹೋದರ ಕಾರ್ಕಳದ ರಾಘವೇಂದ್ರ ಎಂಬುವರಿಗೆ ಮಾರಾಟ ಮಾಡಲಾಗಿದೆ.
ಎನ್.ಆರ್. ಪುರ ಪೊಲೀಸರಿಂದ ಮಗು ರಕ್ಷಣೆ ಮಾಡಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ ವಶದಲ್ಲಿ ಮಗು ಇದೆ.
ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು