5:47 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ವಿದೇಶದಲ್ಲಿ ತುಳು ನಾಮಫಲಕ!: ಜೈತುಲುನಾಡ್ ಸಂಘಟನೆಯ ತುಳುಲಿಪಿ ಹೋರಾಟಕ್ಕೆ ಮತ್ತೊಂದು ಯಶಸ್ಸು

29/05/2025, 12:25

ಅರೀಝೋನಾ(reporterkarnataka.com):
ಅಮೇರಿಕಾದ ಅರೀಝೋನಾ ರಾಜ್ಯದ ಟೆಂಫೆ ನಗರದಲ್ಲಿರುವ ಪ್ರಸಿದ್ಧ ದೇವಾಸ್ಥಾನ ಶ್ರೀ ವೆಂಕಟ ಕೃಷ್ಣ ಕ್ಷೇತ್ರವು ಶ್ರೀ ಪುತ್ತಿಗೆ ಮಠದ ದೇವಾಸ್ಥಾನವಾಗಿದ್ದು ಪ್ರಧಾನ ಅರ್ಚಕರಾಗಿ ಶ್ರೀ ಕಿರಣ್ ರಾವ್ ಇವರನ್ನು ಜೈತುಲುನಾಡ್ (ರಿ.) ಮನವಿ ಮಾಡಿದ ತಕ್ಷಣ ಸಂತೋಷದಿಂದ ಅನುಮತಿ ನೀಡಿದರು.
ಸ್ವಾಮೀಜಿ ಶ್ರೀ ಸುಗಣೇಂದ್ರ ತೀರ್ಥರು ತುಳು ನಾಮಫಲಕವನ್ನು ಅನಾವರಣಗೊಳಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಪ್ರಥಮವಾಗಿ ತುಳು ಲಿಪಿ ನಾಮಫಲಕ ಅನಾವರಣಗೊಳಿಸಿ ಜೈತುಲುನಾಡ್ (ರಿ.) ಸಂಘಟನೆ ತುಳು ಭಾಷೆ ಮತ್ತು ಲಿಪಿಯ ಬೆಳವಣಿಗೆ ಇನ್ನಷ್ಟು ಬಲ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು