6:38 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕೊಪ್ಪ: ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ 57 ಕುಟುಂಬಗಳಿಗೆ ನಿವೇಶನ ಹಂಚಿಕೆ

31/05/2025, 19:44

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿಯಲ್ಲಿ ನಿವೇಶನಗಳಿಗೆ ಜಾಗ ಹಂಚಿಕೆಗಾಗಿ ಇಂದು ವಿಶೇಷ ಗ್ರಾಮಸಭೆಯನ್ನು ಗ್ರಾಮ ಪಂಚಾಯತಿ ಸಂಭಾಗಣದಲ್ಲಿ ನಡೆಸಲಾಯಿತು.
ಗುಡ್ಡೆತೋಟದ ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ ಸುಮಾರು 57 ಫಲಾನುಭವಿಗಳಿಗೆ ನಿವೇಶನಕ್ಕಾಗಿ ಜಾಗಗಳನ್ನು ಹಂಚಲಾಯಿತು.
ಗುಡ್ಡೆತೋಟ ಗ್ರಾಮ ಪಂಚಾಯಿತಿ ಹಿಂಭಾಗದಲ್ಲಿ ಧರೆ ಕುಸಿತದ ಭೀತಿಯಲ್ಲಿದ್ದ 8 ಕುಟುಂಬಗಳಿಗೆ ಗುಡ್ಡೆತೋಟದ 153 ಸರ್ವೆ ನಂ ನಲ್ಲಿ ಮತ್ತು 5 ಕುಟುಂಬಗಳಿಗೆ ಭೈರೆದೇವರು ಗ್ರಾಮದ ಸರ್ವೆ ನಂ 189ರಲ್ಲಿ ನಿವೇಶನಕ್ಕೆ ಸೂಕ್ತ ಜಾಗ ಹಂಚಿಕೆ ಮಾಡಲಾಗಿದೆ.
ಗ್ರಾಮಸಭೆಯಲ್ಲಿ ವಸತಿ ಮಾರ್ಗದರ್ಶಿ ಅಧಿಕಾರಿ ಓಂಕಾರಮೂರ್ತಿ, ಗ್ರಾಮ ಪಂಚಾಯತಿ ಪಿಡಿಓ ಶೋಭಾ ಹೆಚ್ ಎಸ್, ಹಾಗೂ ಗ್ರಾಮ ಪಂಚಾಯತಿ ಸದ್ಯಸರುಗಳು, ಸಿಬ್ಬಂಧಿಗಳು ಮತ್ತು ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು