10:49 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೊಪ್ಪ: ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ 57 ಕುಟುಂಬಗಳಿಗೆ ನಿವೇಶನ ಹಂಚಿಕೆ

31/05/2025, 19:44

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿಯಲ್ಲಿ ನಿವೇಶನಗಳಿಗೆ ಜಾಗ ಹಂಚಿಕೆಗಾಗಿ ಇಂದು ವಿಶೇಷ ಗ್ರಾಮಸಭೆಯನ್ನು ಗ್ರಾಮ ಪಂಚಾಯತಿ ಸಂಭಾಗಣದಲ್ಲಿ ನಡೆಸಲಾಯಿತು.
ಗುಡ್ಡೆತೋಟದ ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ ಸುಮಾರು 57 ಫಲಾನುಭವಿಗಳಿಗೆ ನಿವೇಶನಕ್ಕಾಗಿ ಜಾಗಗಳನ್ನು ಹಂಚಲಾಯಿತು.
ಗುಡ್ಡೆತೋಟ ಗ್ರಾಮ ಪಂಚಾಯಿತಿ ಹಿಂಭಾಗದಲ್ಲಿ ಧರೆ ಕುಸಿತದ ಭೀತಿಯಲ್ಲಿದ್ದ 8 ಕುಟುಂಬಗಳಿಗೆ ಗುಡ್ಡೆತೋಟದ 153 ಸರ್ವೆ ನಂ ನಲ್ಲಿ ಮತ್ತು 5 ಕುಟುಂಬಗಳಿಗೆ ಭೈರೆದೇವರು ಗ್ರಾಮದ ಸರ್ವೆ ನಂ 189ರಲ್ಲಿ ನಿವೇಶನಕ್ಕೆ ಸೂಕ್ತ ಜಾಗ ಹಂಚಿಕೆ ಮಾಡಲಾಗಿದೆ.
ಗ್ರಾಮಸಭೆಯಲ್ಲಿ ವಸತಿ ಮಾರ್ಗದರ್ಶಿ ಅಧಿಕಾರಿ ಓಂಕಾರಮೂರ್ತಿ, ಗ್ರಾಮ ಪಂಚಾಯತಿ ಪಿಡಿಓ ಶೋಭಾ ಹೆಚ್ ಎಸ್, ಹಾಗೂ ಗ್ರಾಮ ಪಂಚಾಯತಿ ಸದ್ಯಸರುಗಳು, ಸಿಬ್ಬಂಧಿಗಳು ಮತ್ತು ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು