12:35 AM Tuesday3 - June 2025
ಬ್ರೇಕಿಂಗ್ ನ್ಯೂಸ್
Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ… 150 ವರ್ಷದ ಬಳಿಕ ಬೆಂಗಳೂರಿನ ಮಾದಪ್ಪನಹಳ್ಳಿಯಲ್ಲಿ ಮತ್ತೊಂದು ಬೃಹತ್ ಉದ್ಯಾನ: 154 ಎಕರೆ… ಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ… ಪ್ರಧಾನಿ ಮೋದಿ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ:… ಕಡೂರು: ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರ ಕಾರಿನ… Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು… ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ… ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ Koppala | ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ: ರುದ್ರಣ್ಣ ಹರ್ತಿಕೋಟೆ

ಇತ್ತೀಚಿನ ಸುದ್ದಿ

ಕೊಪ್ಪ: ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ 57 ಕುಟುಂಬಗಳಿಗೆ ನಿವೇಶನ ಹಂಚಿಕೆ

31/05/2025, 19:44

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿಯಲ್ಲಿ ನಿವೇಶನಗಳಿಗೆ ಜಾಗ ಹಂಚಿಕೆಗಾಗಿ ಇಂದು ವಿಶೇಷ ಗ್ರಾಮಸಭೆಯನ್ನು ಗ್ರಾಮ ಪಂಚಾಯತಿ ಸಂಭಾಗಣದಲ್ಲಿ ನಡೆಸಲಾಯಿತು.
ಗುಡ್ಡೆತೋಟದ ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ ಸುಮಾರು 57 ಫಲಾನುಭವಿಗಳಿಗೆ ನಿವೇಶನಕ್ಕಾಗಿ ಜಾಗಗಳನ್ನು ಹಂಚಲಾಯಿತು.
ಗುಡ್ಡೆತೋಟ ಗ್ರಾಮ ಪಂಚಾಯಿತಿ ಹಿಂಭಾಗದಲ್ಲಿ ಧರೆ ಕುಸಿತದ ಭೀತಿಯಲ್ಲಿದ್ದ 8 ಕುಟುಂಬಗಳಿಗೆ ಗುಡ್ಡೆತೋಟದ 153 ಸರ್ವೆ ನಂ ನಲ್ಲಿ ಮತ್ತು 5 ಕುಟುಂಬಗಳಿಗೆ ಭೈರೆದೇವರು ಗ್ರಾಮದ ಸರ್ವೆ ನಂ 189ರಲ್ಲಿ ನಿವೇಶನಕ್ಕೆ ಸೂಕ್ತ ಜಾಗ ಹಂಚಿಕೆ ಮಾಡಲಾಗಿದೆ.
ಗ್ರಾಮಸಭೆಯಲ್ಲಿ ವಸತಿ ಮಾರ್ಗದರ್ಶಿ ಅಧಿಕಾರಿ ಓಂಕಾರಮೂರ್ತಿ, ಗ್ರಾಮ ಪಂಚಾಯತಿ ಪಿಡಿಓ ಶೋಭಾ ಹೆಚ್ ಎಸ್, ಹಾಗೂ ಗ್ರಾಮ ಪಂಚಾಯತಿ ಸದ್ಯಸರುಗಳು, ಸಿಬ್ಬಂಧಿಗಳು ಮತ್ತು ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು