6:18 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಕೊಪ್ಪ: ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ 57 ಕುಟುಂಬಗಳಿಗೆ ನಿವೇಶನ ಹಂಚಿಕೆ

31/05/2025, 19:44

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿಯಲ್ಲಿ ನಿವೇಶನಗಳಿಗೆ ಜಾಗ ಹಂಚಿಕೆಗಾಗಿ ಇಂದು ವಿಶೇಷ ಗ್ರಾಮಸಭೆಯನ್ನು ಗ್ರಾಮ ಪಂಚಾಯತಿ ಸಂಭಾಗಣದಲ್ಲಿ ನಡೆಸಲಾಯಿತು.
ಗುಡ್ಡೆತೋಟದ ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ ಸುಮಾರು 57 ಫಲಾನುಭವಿಗಳಿಗೆ ನಿವೇಶನಕ್ಕಾಗಿ ಜಾಗಗಳನ್ನು ಹಂಚಲಾಯಿತು.
ಗುಡ್ಡೆತೋಟ ಗ್ರಾಮ ಪಂಚಾಯಿತಿ ಹಿಂಭಾಗದಲ್ಲಿ ಧರೆ ಕುಸಿತದ ಭೀತಿಯಲ್ಲಿದ್ದ 8 ಕುಟುಂಬಗಳಿಗೆ ಗುಡ್ಡೆತೋಟದ 153 ಸರ್ವೆ ನಂ ನಲ್ಲಿ ಮತ್ತು 5 ಕುಟುಂಬಗಳಿಗೆ ಭೈರೆದೇವರು ಗ್ರಾಮದ ಸರ್ವೆ ನಂ 189ರಲ್ಲಿ ನಿವೇಶನಕ್ಕೆ ಸೂಕ್ತ ಜಾಗ ಹಂಚಿಕೆ ಮಾಡಲಾಗಿದೆ.
ಗ್ರಾಮಸಭೆಯಲ್ಲಿ ವಸತಿ ಮಾರ್ಗದರ್ಶಿ ಅಧಿಕಾರಿ ಓಂಕಾರಮೂರ್ತಿ, ಗ್ರಾಮ ಪಂಚಾಯತಿ ಪಿಡಿಓ ಶೋಭಾ ಹೆಚ್ ಎಸ್, ಹಾಗೂ ಗ್ರಾಮ ಪಂಚಾಯತಿ ಸದ್ಯಸರುಗಳು, ಸಿಬ್ಬಂಧಿಗಳು ಮತ್ತು ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು