6:26 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ: ಸಾಲದ ಸಂಕಷ್ಟಕ್ಕೆ ಯುವ ಕೃಷಿಕ ಬಲಿ

01/06/2025, 14:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಚಿಕ್ಕಮಗಳೂರು ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಇಂದೂ ಮತ್ತೊಬ್ಬ ಕಾಫಿ ಬೆಳೆಗಾರ ಸಾಲದ ಬಾಧೆಯಿಂದ ಜೀವ ಕಳೆದುಕೊಂಡಿದ್ದಾರೆ.
ಮಾಣಿಮಕ್ಕಿ ಗ್ರಾಮದ ನಿವಾಸಿ ಅರುಣ್ (35) ಎಂಬ ಯುವ ರೈತ ತನ್ನ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೈಸಾಲ ಸೇರಿ ವಿವಿಧ ರಾಷ್ಟ್ರೀಯ ಬ್ಯಾಂಕ್‌ಗಳಿಂದ ಸಾವಿರಾರು ರೂಪಾಯಿ ಸಾಲ ಪಡೆದಿದ್ದ ಅರುಣ್, ಸಾಲ ತೀರಿಸಲಾಗದೆ ತೀವ್ರ ಮಾನಸಿಕ ದೌರ್ಬಲ್ಯಕ್ಕೆ ಒಳಗಾಗಿದ್ದರೂ ಸಹಾಯ ದೊರೆತಿಲ್ಲ.
ಘಟನೆಯ ಕುರಿತು ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಪ್ರತಿ ವರ್ಷಾ ಕಾಫಿ ಬೆಳೆಗಾರರು ಹವಾಮಾನ ವೈಪರೀತ್ಯ, ಬೆಲೆ ಇಳಿಕೆ ಹಾಗೂ ಸಾಲದ ಬಾಧೆಯಿಂದ ಸಂಕಷ್ಟ ಅನುಭವಿಸುತ್ತಿರುವುದು ಕರ್ನಾಟಕದ ಹಸಿರು ಬೆಲ್ಟ್‌ಗೆ ಕತ್ತಲೆ ನೆರಳು ಬೀರುತ್ತಿರುವುದು ಸ್ಪಷ್ಟವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು