8:05 AM Friday3 - October 2025
ಬ್ರೇಕಿಂಗ್ ನ್ಯೂಸ್
ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ…

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ಗೌರವಾಧ್ಯಕ್ಷರಾಗಿ ಎಂಎಲ್‌ಸಿ ಐವನ್ ಡಿಸೋಜ ಆಯ್ಕೆ

05/06/2025, 22:35

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆ ಬೆಂಗಳೂರು ಇದರ ರಾಜ್ಯದ ಮಹಾ ಪ್ರಧಾನ ಸಂಚಾಲಕ ಡಾ.ಎಂ.ಪಿ.ಎಂ. ಷಣ್ಮುಗಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಸಂಚಾಲಕರ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರನ್ನು ವೇದಿಕೆಯ ಗೌರವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.


ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ದ.ಕ. ಜಿಲ್ಲಾ ಕರ್ನಾಟಕ ನಿವೃತ್ತ ಸರಕಾರಿ ನೌಕರರ ವೇದಿಕೆ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ, ಪದಾಧಿಕಾರಿಗಳು ಮತ್ತು‌ ವೇದಿಕೆಯ ನಿವೃತ್ತ ಸರಕಾರಿ ನೌಕರರು ಅವರಿಗೆ ಶುಭ ಹಾರೈಸುವ ಜತೆಗೆ ತಮ್ಮ ವೇದಿಕೆಯ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ನ್ಯಾಯ ದೊರಕಿಸಿಕೊಡುವಂತೆ ಮನವಿಯನ್ನು ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು