10:10 AM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; NIAಗೆ ಹಸ್ತಾಂತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ

08/06/2025, 18:44

ಮಂಗಳೂರು ( reporterkarnataka.com)

ಹಿಂದೂ ಕಾರ್ಯಕರ್ತ ರೌಡಿಶೀಟರ್ ಸುಹಾಸ್ ಕೊಲೆ ಪ್ರಕರಣವನ್ನು ಇದೀಗ ಕೇಂದ್ರ ಸರಕಾರ ಎನ್‌ಐಏಗೆ ವರ್ಗಾಯಿಸಿ ಆದೇಶವನ್ನು ನೀಡಿದೆ.

ಮೇ 1 ರಂದು ಬಜಪೆ ಕಿನ್ನಿಪದವಿನಲ್ಲಿ ಹಿಂದೂ ಕಾರ್ಯಕರ್ತ, ಫಾಝೀಲ್ ಕೊಲೆ ಆರೋಪಿ ಸುಹಾಸ್ ಶೆಟ್ಟಿ ಕೊಲೆ ಬರ್ಬರವಾಗಿ ನಡೆದಿತ್ತು. ಬಳಿಕ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು ಆದರೆ ಹಿಂದೂ ಜಾಗರಣ ವೇದಿಕೆ, ಬಿಜೆಪಿ ನಾಯಕರು ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣವನ್ನ ರಾಷ್ಟ್ರೀಯ ತನಿಖಾ ದಳಕ್ಕೆ (NIA) ಒಪ್ಪಿಸಬೇಕೆಂದು ಆಗ್ರಹವನ್ನು ಮಾಡಿದ್ದರು. ಇದೀಗ ಕೇಂದ್ರ ಗೃಹ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದ್ದು, ಪ್ರಕರಣವನ್ನು ಎನ್‌ಐಏಗೆ ವಹಿಸಿಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು