2:27 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

Chikkamagaluru | ಕಾಫಿನಾಡು: 2 ಪ್ರತ್ಯೇಕ ಬಸ್ ಅಪಘಾತದಲ್ಲಿ ಓರ್ವ ಸಾವು: ಇನ್ನೊರ್ವ ಗಂಭೀರ ಗಾಯ

13/06/2025, 18:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ನಡೆದ ಎರಡು ಪ್ರತ್ಯೇಕ ಸರ್ಕಾರಿ ಬಸ್ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನೊರ್ವ ಗಂಭೀರ ಗಾಯಗೊಂಡಿದ್ದಾರೆ.


ಕಡೂರು ಪಟ್ಟಣ, ಕೊಪ್ಪ ತಾಲೂಕಿನ ಹಿರಿಕೆರೆ ಬಳಿ ಎಪಿಎಂಸಿ ಕಡೆಗೆ ಹೋಗುತ್ತಿದ್ದ ಬೈಕಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹುಸೇನ್ (23) ಎಂಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನೊಂದು ಘಟನೆಯಲ್ಲಿ
ಕೊಪ್ಪ ತಾಲೂಕಿನಿಂದ ತರೀಕೆರೆ ಹೋಗುತ್ತಿದ್ದ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಾರಿಗೆ ಡಿಕ್ಕಿಯೊಡೆದ ಬಸ್ ನಂತರ ಲೈಟ್ ಕಂಬಕ್ಕೆ ಡಿಕ್ಕಿಯೊಡೆದಿದೆ.
ಬಸ್ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಲೈನ್ ಫ್ಯೂಸ್ ಕಟ್ ಆಗಿ ಭಾರೀ ಅನಾಹುತ ತಪ್ಪಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಡ ಗಾಯಗಳಾಗಿದ್ದು,
ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು