1:56 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ಭಾರೀ ಮಳೆಗೆ ಭೂಕುಸಿತ; 5 ಕುಟುಂಬಗಳ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ

17/06/2025, 22:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಲಿಗೆ ಗ್ರಾಮದಲ್ಲಿ ಭಾರಿ ಮಳೆಗೆ ಭೂಕುಸಿತವಾಗಿದ್ದು. ತಾಲೂಕು ಆಡಳಿತ 5 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.


ಬಲಿಗೆ ಗ್ರಾಮದ ಶಾಲೆ, ಅಂಗನವಾಡಿ ಹಾಗೂ ಸಮುದಾಯ ಭವನದಲ್ಲಿ ಕಾಳಜಿ ಕೇಂದ್ರವನ್ನು ತೆರೆದಿದ್ದು. ಅಗತ್ಯ ವಸ್ತುಗಳನ್ನು ತಾಲೂಕು ಆಡಳಿತವೇ ನೀಡಿದೆ. ಬಲಿಗೆ ಗ್ರಾಮದ ಭಾಸ್ಕರ, ಲಕ್ಷ್ಮಿ, ವೆಂಕಯ್ಯ, ಮುಕುಂದ, ಶೇಖರ ಎಂಬುವವರ ಕುಟುಂಬಗಳನ್ನು ಬಲಿಗೆ ಶಾಲೆಯಲ್ಲಿ ತೆರೆದ ತಾತ್ಕಾಲಿಕ ಕಾಳಜಿ ಕೇಂದ್ರದಲ್ಲಿ ಇರಿಸಲಾಗಿದೆ. 2019ರಲ್ಲಿ ಈ ಭಾಗದಲ್ಲಿ ಬಾರಿ ಪ್ರಮಾಣದ ಭೂಕುಸಿತವಾಗಿದ್ದು ಹಲವಾರು ಮಂದಿ ಮನೆ ಹಾಗೂ ಆಸ್ತಿಪಾಸ್ತಿ ಕಳೆದುಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು